Political: ಡಿಸಿಎಂ ಡಿ.ಕೆ.ಶಿವಕುಮಾರ್‌ -ಪರಮೇಶ್ವರ್‌ ರಹಸ್ಯ ಭೇಟಿ; ಮಾತುಕತೆ

ರಾಜಕೀಯ ಬಲೆಯ ವ್ಯಾಪ್ತಿ , ಗಾಂಭೀರ್ಯದ ಬಗ್ಗೆ ಮೂಲ ಕಾಂಗ್ರೆಸ್‌ನ ಇಬ್ಬರು ಪ್ರಬಲ ನಾಯಕರು ಚರ್ಚೆ

Team Udayavani, Oct 1, 2024, 7:27 AM IST

home–DCM

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೋಮವಾರ ಮಹತ್ವದ ವಿದ್ಯಮಾನಗಳು ಪ್ರಾರಂಭವಾಗಿದ್ದು, ಇಷ್ಟು ದಿನಗಳ ಕಾಲ ಸುರಕ್ಷಿತ ಅಂತರ ಕಾಯ್ದುಕೊಳ್ಳುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ರಹಸ್ಯ ಸಭೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಪರಮೇಶ್ವರ್‌ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್‌ ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ಚರ್ಚೆ ನಡೆಯುವ ಕಾಲಕ್ಕೆ ಯಾರಿಗೂ ಒಳಗೆ ಪ್ರವೇಶ ನೀಡದೇ ಇರುವ ಮೂಲಕ ಗೌಪ್ಯತೆ ಕಾಯ್ದುಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಿಲುಕಿರುವ ರಾಜಕೀಯ ಬಲೆಯ ವ್ಯಾಪ್ತಿ ಹಾಗೂ ಗಾಂಭೀರ್ಯದ ಬಗ್ಗೆ ಮೂಲ ಕಾಂಗ್ರೆಸ್‌ನ ಇಬ್ಬರು ಪ್ರಬಲ ನಾಯಕರು ಚರ್ಚೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ಪರಮೇಶ್ವರ್‌ ನಿವಾಸಕ್ಕೆ ಶಿವಕುಮಾರ್‌ ಭೇಟಿ ಕೊಡುವುದಕ್ಕೆ ಬೇಕಾದ ತುರ್ತು ಕಾರಣವೊಂದು ಎರಡೂ ಪಾಳಯದಿಂದ ಹರಿಯಬಿಡಲಾಗಿದೆ. ನಿಗಮ-ಮಂಡಳಿ ನಿರ್ದೇಶಕರ ನೇಮಕಕ್ಕೆ ಸಂಬಂಧಪಟ್ಟಂತೆ ಡಾ| ಜಿ. ಪರಮೇಶ್ವರ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಸಭೆಯಲ್ಲಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಪರಮೇಶ್ವರ್‌ ಕೆಲ ವಿಮರ್ಶೆ ವ್ಯಕ್ತಪಡಿಸಿದ್ದು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಜತೆಗೂ ಮಾತನಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಕುಮಾರ್‌ ಅವರು ಪರಮೇಶ್ವರ್‌ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

G.parameshwar

Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?

Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?

15th–finance

Grant: 15ನೇ ಹಣಕಾಸು ಆಯೋಗ ಅನುದಾನದಡಿ ರಾಜ್ಯಕ್ಕೆ 2,637 ಕೋ. ರೂ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2

Mangaluru: ಸೈಬರ್‌ ವಂಚಕರಿಗೆ ಪೊಲೀಸರ ಜಾಲ!

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.