Nepal ಪ್ರವಾಹ: ಬಿಹಾರದ 13 ಜಿಲ್ಲೆಗಳಿಗೆ ಸಮಸ್ಯೆ!
6 ಅಣೆಕಟ್ಟಿಗೆ ಹಾನಿ; 16 ಲಕ್ಷ ಮಂದಿಗೆ ತೊಂದರೆ
Team Udayavani, Oct 1, 2024, 6:45 AM IST
ಪಟ್ನಾ/ಕಠ್ಮಂಡು: ನೇಪಾಲದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಹೊಂದಿಕೊಂಡಿ ರುವ ಬಿಹಾರದ 13 ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೋಸಿ, ಗಂಡಕ್, ಭಾಗಮತಿ ನದಿಗಳಲ್ಲಿನ ಪ್ರವಾಹ ಏರಿಕೆಯಾಗಿದೆ. 6 ಅಣೆಕಟ್ಟು ಗಳಲ್ಲಿ ಮಿತಿಗಿಂತ ಹೆಚ್ಚು ನೀರು ಸಂಗ್ರಹವಾಗಿ, ಹಾನಿಯಾಗಿದೆ. ಅವುಗಳ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ ಎಂದು ಬಿಹಾರ ಸರಕಾರ ತಿಳಿಸಿದೆ. ಹಲವೆಡೆ ಪ್ರವಾಹದ ನೀರು ಜನವಸತಿ ಪ್ರದೇಶಗಳಿಗೆ, ವಿದ್ಯುತ್ ಸರಬರಾಜು ಕೇಂದ್ರಗಳಿಗೆ ನುಗ್ಗಿದೆ. ಹೀಗಾಗಿ 16 ಲಕ್ಷ ಮಂದಿಗೆ ತೊಂದರೆಯಾಗಿದೆ. ಕೋಸಿ ನದಿ ವ್ಯಾಪ್ತಿಯಲ್ಲಿನ ಬಿರ್ಪುರ್ ಅಣೆಕಟ್ಟಿನಿಂದ 6.61 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 1968ರ ಬಳಿಕ ಇದು ಅತ್ಯಧಿಕವಾಗಿದೆ.
ನೇಪಾಲದಲ್ಲಿ 200ಕ್ಕೂ ಅಧಿಕ ಸಾವು: ಇದೇ ವೇಳೆ, ನೇಪಾಲದಲ್ಲಿ ಮಳೆ, ಪ್ರವಾಹ, ಭೂಕುಸಿತದಿಂದ ಅಸುನೀಗಿದವರ ಸಂಖ್ಯೆ 204ನ್ನು ದಾಟಿದೆ. 89 ಮಂದಿ ಗಾಯಗೊಂಡಿದ್ದು, 33 ಮಂದಿ ನಾಪತ್ತೆಯಾಗಿದ್ದಾರೆ. ಇಲ್ಲಿಯವರೆಗೂ ಪ್ರವಾಹದಲ್ಲಿ ಸಿಲುಕಿದ 4,500 ಮಂದಿಯನ್ನು ರಕ್ಷಿಸಲಾಗಿದೆ. ದೇಶಾ ದ್ಯಂತ 20ಕ್ಕೂ ಹೆಚ್ಚು ಜಲವಿದ್ಯುತ್ ಸ್ಥಾವರಗಳು ಹಾನಿಗೊಳಗಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್ ವಶಕ್ಕೆ: ವಿಪಕ್ಷಗಳ ಆಕ್ರೋಶ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karkala: ಕೆಮ್ಮಣ್ಣು ತಿರುವಿನಲ್ಲಿ ಅಪಾಯಕಾರಿ ಮರ !
Thekkatte: ಕುಸಿತದ ಭೀತಿಯಲ್ಲಿದೆ ಕನ್ನುಕೆರೆ ತಡೆಗೋಡೆ
Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ
ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್ ವಶಕ್ಕೆ: ವಿಪಕ್ಷಗಳ ಆಕ್ರೋಶ
Kundapura: ರಾಷ್ಟ್ರೀಯ ಹೆದ್ದಾರಿ ಬದಿ ವಿದ್ಯಾರ್ಥಿಗಳು ರಸ್ತೆಯಲ್ಲೇ ಬಾಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.