Type-1 Diabetes ಮದ್ದು ಸಿದ್ಧ: ಚೀನ
ಇದೇ ಮೊದಲ ಬಾರಿಗೆ ಇಂಥ ಪ್ರಯತ್ನ: ವಿಜ್ಞಾನಿಗಳು
Team Udayavani, Oct 1, 2024, 6:55 AM IST
ಬೀಜಿಂಗ್: ಟೈಪ್-1 ಮಾದರಿಯ ಮಧುಮೇಹವನ್ನು ಸಂಪೂರ್ಣವಾಗಿ ಗುಣ ಮಾಡಿರುವುದಾಗಿ ಚೀನದ ವಿಜ್ಞಾನಿಗಳು ಘೋಷಣೆ ಮಾಡಿದ್ದಾರೆ.
25 ವರ್ಷದ ಮಹಿಳೆಯೊಬ್ಬರಿಗೆ ಜೀವಕೋಶ ಕಸಿ ಮಾಡುವ ಮೂಲಕ ಮಧುಮೇಹವನ್ನು ಸಂಪೂರ್ಣವಾಗಿ ಗುಣ ಮಾಡಲಾಗಿದೆ. ಸೂಕ್ಷ್ಮ ಶಸ್ತ್ರಚಿಕಿತ್ಸೆಯ ಬಳಿಕ ಅವರ ರಕ್ತದಲ್ಲಿ ತಾನಾಗಿಯೇ ಸಕ್ಕರೆಯ ಅಂಶ ನಿಯಂತ್ರಣಕ್ಕೆ ಬರುತ್ತಿದೆ ಎಂದು ವಿಜ್ಞಾನಿಗಳು ಹೇಳಿರು ವುದಾಗಿ ಮಾಧ್ಯಮ ವರದಿ ಮಾಡಿದೆ.
ಮಧುಮೇಹ ಸಂಪೂರ್ಣವಾಗಿ ಗುಣಮುಖವಾಗಿರುವ ಪ್ರಕರಣ ವಿಶ್ವದಲ್ಲೇ ಮೊದಲಾಗಿದ್ದು, ಈ ವಿಜ್ಞಾನಿಗಳು ತಮ್ಮ ಸಂಶೋಧನೆಯನ್ನು ಪತ್ರಿಕೆಯೊಂದರಲ್ಲಿ ಪ್ರಕಟಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗುವ ವ್ಯಕ್ತಿಗಳ ಮೇದೋಜೀರಕ ಗ್ರಂಥಿ (ಪ್ಯಾಂಕ್ರಿಯಾಸ್)ಗಳಲ್ಲಿ ರೋಗಕ್ಕೆ ತುತ್ತಾಗಿರುವ ಜೀವಕೋಶಗ ಳನ್ನು ತೆಗೆದು ಹೊಸ ಜೀವಕೋಶಗಳನ್ನು ಕಸಿ ಮಾಡಲಾಗುತ್ತದೆ. ಹೊಸದಾಗಿ ಅಳವಡಿಸಿದ ಜೀವಕೋಶಗಳು ಇನ್ಸುಲಿನ್ ಮತ್ತು ಗ್ಲೂಕೋಗಾನ್ಗಳನ್ನು ಉತ್ಪತ್ತಿ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಯ ಅಂಶ ನಿಯಂತ್ರಣಕ್ಕೆ ಬರುತ್ತದೆ. ಈ ಶಸ್ತ್ರಚಿಕಿತ್ಸೆ ನಡೆಸಲು ಸುಮಾರು ಒಂದೂವರೆ ಗಂಟೆ ಹಿಡಿಯಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lebanon ಹೃದಯಕ್ಕೇ ಈಗ ಇಸ್ರೇಲ್ ದಾಳಿ!
Sunita Williams ವಾಪಸ್ಗೆ ಬಾಹ್ಯಾಕಾಶ ಕೇಂದ್ರ ತಲುಪಿದ ಗಗನನೌಕೆ
Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
ಸುರತ್ಕಲ್ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.