Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು


Team Udayavani, Oct 1, 2024, 7:58 AM IST

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚೆನ್ನೈ: ಕಾಲಿವುಡ್‌(Kollywood) ನಟ ರಜಿನಿಕಾಂತ್(Rajinikanth) ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ(ಸೆ.30ರಂದು) ತಡರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಜಿನಿಕಾಂತ್‌ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಮಂಗಳವಾರ(ಅ.1ರಂದು) ರಜಿನಿಕಾಂತ್‌ ಅವರಿಗೆ ಹೃದಯ ಸಂಬಂಧಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸದ್ಯ ಅವರ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಆದರೆ ಇದುವರೆಗೆ ಆಸ್ಪತ್ರೆ ಅಥವಾ ಕುಟುಂಬದವರಿಂದ ಅಧಿಕೃತ ಹೇಳಿಕೆ ಬಂದಿಲ್ಲ. ಆ ಕಾರಣದಿಂದ ರಜಿನಿ ಅಭಿಮಾನಿಗಳು ಆತಂಕದಲ್ಲಿದ್ದಾರೆ.

ದಶಕದ ಹಿಂದೆ ಸೂಪರ್‌ಸ್ಟಾರ್ ಸಿಂಗಾಪುರದಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ರಾಜಕೀಯ ರಂಗಕ್ಕೆ ಪ್ರವೇಶ ಪಡೆಯುವ ನಿರ್ಧಾರದಲ್ಲಿದ್ದ ಅವರು ಆರೋಗ್ಯ ಸಮಸ್ಯೆಯ ಕಾರಣ ಕೊಟ್ಟು ರಾಜಕೀಯದಿಂದ ದೂರ ಉಳಿದಿದ್ದಾರೆ.

ರಜಿನಿಕಾಂತ್‌ ಅವರಿಗೆ ವಯಸ್ಸು 79 ಆದರೂ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಲೇ ಇದ್ದಾರೆ. ಅವರ ʼ ವೆಟ್ಟಯ್ಯನ್ʼ ಇದೇ ಅ.10ಕ್ಕೆ ರಿಲೀಸ್‌ ಆಗಲಿದೆ. ಆ ಬಳಿಕ ʼಕೂಲಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

1-siddi

Ra*e case: ನಟ ಸಿದ್ಧಿಕ್‌ಗೆ ಸುಪ್ರೀಂನಿಂದ ನಿರೀಕ್ಷಣ ಜಾಮೀನು

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3(1)

Ullal: ಕಾಲೇಜು ಹುಡುಗನ ಹುಲಿ ತಲೆ ಕೀ ಚೈನ್‌ಗೆ ಬೇಡಿಕೆ!

2

Mangaluru: ಸೈಬರ್‌ ವಂಚಕರಿಗೆ ಪೊಲೀಸರ ಜಾಲ!

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.