Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ


Team Udayavani, Oct 1, 2024, 10:19 AM IST

0000000

ಬೆಂಗಳೂರು: ಕಾರಿನಲ್ಲಿ ಯುವತಿಯೊಬ್ಬಳೇ ಕುಳಿತಿರುವುದನ್ನು ಗಮನಿಸಿದ ಮದ್ಯ ವ್ಯಸನಿಯೊಬ್ಬ ಕಾರಿನ ಗಾಜು ಒಡೆಯಲು ಯತ್ನಿಸಿ, ಕಿರುಕುಳ ನೀಡಿರುವ ಘಟನೆ ಮಾರತ್ತಹಳ್ಳಿ ಸೇತುವೆ ಬಳಿ ನಡೆದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್‌ ಆಗಿದೆ.

ಮಾರತ್ತಹಳ್ಳಿ ಸೇತುವೆ ಸರ್ವಿಸ್‌ ರಸ್ತೆಯ ಬಳಿ ಯುತಿಯೊಬ್ಬಳು ಕಾರಿನಲ್ಲಿ ಕುಳಿತು ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ಆಕೆಯ ಕಾರಿನ ಬಳಿ ಬಂದಿದ್ದಾನೆ. ಅವಳು ಒಬ್ಬಳೇ ಇರುವುದನ್ನು ಗಮನಿಸಿ, ಕಾರಿನ ನಾಲ್ಕು ಬಾಗಿಲುಗಳನ್ನು ತೆರೆಯಲು ಪ್ರಯತ್ನಿಸಿದ್ದಾನೆ. ಆದರೆ ಅವು ಲಾಕ್‌ ಆಗಿದ್ದರಿಂದ ಸಾಧ್ಯವಾಗಲಿಲ್ಲ.

ಕೂಡಲೇ ಎಚ್ಚೆತ್ತ ಯುವತಿ, ಆರೋಪಿಯ ಚೇಷ್ಠೆಯನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಮುಂದಾಗಿದ್ದಾಳೆ. ಆಗ ಆರೋಪಿ, ಕಾರಿನ ಗಾಜು ಒಡೆಯಲು ಪ್ರಯತ್ನಿಸಿದ್ದಾನೆ. ಆಗ ಹೆದರಿದ ಯುವತಿ ಕೂಡಲೇ ಕಾರನ್ನು ಸ್ಟಾರ್ಟ್‌ ಮಾಡಿಕೊಂಡು ಸ್ಥಳದಿಂದ ಹೋಗಿದ್ದಾಳೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಹೆಚ್ಚು ಜಾಗ್ರತೆ ವಹಿಸಬೇಕು. ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಆಕೆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

Bangkok: ಶಾಲಾ ಬಸ್‌ಗೆ ಬೆಂಕಿ… ವಿದ್ಯಾರ್ಥಿಗಳು ಸೇರಿ 25 ಮಂದಿ ಸಜೀವ ದಹನ

Tragedy: ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಗಾಹುತಿ… 25 ಮಂದಿ ಸಜೀವ ದಹನ

ಲಡಾಖ್‌ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್‌ ವಶಕ್ಕೆ: ವಿಪಕ್ಷಗಳ ಆಕ್ರೋಶ

ಲಡಾಖ್‌ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್‌ ವಶಕ್ಕೆ: ವಿಪಕ್ಷಗಳ ಆಕ್ರೋಶ

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

Kantara: Chapter 1: ʼಕಾಂತಾರ-1ʼನಲ್ಲಿ ರಿಷಬ್‌ ತಂದೆ ಪಾತ್ರದಲ್ಲಿ ಮೋಹನ್‌ ಲಾಲ್?

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

GOAT OTT Release: ದಳಪತಿ ವಿಜಯ್‌ ʼಗೋಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

000]

Bengaluru: ಬಿಎಂಟಿಸಿ ಬಸ್‌ ಹರಿದು ಬೈಕ್‌ ಸವಾರ ದುರ್ಮರಣ

08

Arrestted: ಕಾಲು ತುಳಿದಿದ್ದಕ್ಕೆ ಚಾಕುವಿನಿಂದ ಇರಿದು ಕೊಂದ ಯುವಕನ ಸೆರೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8(1)

Udupi ನಗರದಲ್ಲಿವೆ ಅಪಾಯಕಾರಿ ಗುಂಡಿಗಳು

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

BBK11: ಬಿಗ್‌ಬಾಸ್‌ ಮನೆಗೆ ಮತ್ತೆ ಹುಲಿ ಉಗುರು ಸಂಕಷ್ಟ? ಗೋಲ್ಡ್‌ ಸುರೇಶ್‌ ಬಳಿ ಇರುವುದೇನು?

7

Surathkal: ಈಡೇರದ ಸ್ಕೌಟ್ಸ್‌ – ಗೈಡ್ಸ್‌ ಭವನ ಬೇಡಿಕೆ

6

Karkala: ಕೆಮ್ಮಣ್ಣು ತಿರುವಿನಲ್ಲಿ ಅಪಾಯಕಾರಿ ಮರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.