ಕೆರೂರ: “ಏಕೀಕರಣ ಹೋರಾಟಕ್ಕೆ ಬಲ ತಂದುಕೊಟ್ಟ ಧೀಮಂತ ಸಾಹಿತಿ ಅನಕೃ’

ಕನ್ನಡವನ್ನು ಕನ್ನಡಕವನ್ನಾಗಿ ಮಾಡಿಕೊಳ್ಳುವ ಬದಲು ಕಣ್ಣಾಗಿ ಕಾಪಾಡಿಕೊಳ್ಳಬೇಕು

Team Udayavani, Oct 1, 2024, 2:29 PM IST

ಕೆರೂರ: “ಏಕೀಕರಣ ಹೋರಾಟಕ್ಕೆ ಬಲ ತಂದುಕೊಟ್ಟ ಧೀಮಂತ ಸಾಹಿತಿ ಅನಕೃ’

■ ಉದಯವಾಣಿ ಸಮಾಚಾರ
ಕೆರೂರ: ಕನ್ನಡ ಕಾದಂಬರಿ ಸಾಹಿತ್ಯದ ಸಾರ್ವಭೌಮ ಏಕೀಕರಣ ಹೋರಾಟದ ಜಾಗೃತಿಯನ್ನು ಮೊಟ್ಟ ಮೊದಲು
ಕಾದಂಬರಿಯಲ್ಲಿ ಬರೆದ ಕೀರ್ತಿ ಅ.ನ. ಕೃಷ್ಣರಾಯರಿಗೆ ಸಲ್ಲುತ್ತದೆ. ಕಾದಂಬರಿಯಲ್ಲಿ ಏಕೀಕರಣ ಜಾಗೃತಿಯನ್ನು ಮೂಡಿಸುವ ಮೂಲಕ ಏಕೀಕರಣ ಹೋರಾಟಕ್ಕೆ ಬಲ ತಂದು ಕೊಟ್ಟ ಧೀಮಂತ ಸಾಹಿತಿ ಎಂದು ಪ್ರಾಚಾರ್ಯ ಡಾ| ವೈ.ಎಂ. ಯಾಕೊಳ್ಳಿ ಹೇಳಿದರು.

ಪಟ್ಟಣದ ಎಂ.ಎಚ್‌. ಮೆಣಸಗಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಸ್ಮರಣೆಯಲ್ಲಿ ಏಕೀಕರಣ ಯೋಧರ ಯಶೋಗಾಥೆ-24 ಕಾರ್ಯಕ್ರಮದಲ್ಲಿ ಅ.ನ. ಕೃಷ್ಣರಾಯರ ಬದುಕು ಮತ್ತು ಹೋರಾಟದ ಕುರಿತು ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಅ.ನ. ಕೃಷ್ಣರಾಯರು ಬೃಹತ್‌ ಹೋರಾಟ ಮಾಡಿದ್ದನ್ನು ಸ್ಮರಿಸಿದರು. ಬಹುತೇಕ ಕನ್ನಡ ವಾಹಿನಿಯ ನಿರೂಪಕರು ಕನ್ನಡದ ಬದಲಾಗಿ ಹೆಚ್ಚಾಗಿ ಇಂಗ್ಲಿಷ್‌ ಪದ ಬಳಸುವ
ಮೂಲಕ ನಮ್ಮವರೆ ಕನ್ನಡ ಕಡೆ‌ಗಣಿಸುತ್ತಿರುವುದು ವಿಷಾದನೀಯ. ಕನ್ನಡವನ್ನು ಕನ್ನಡಕವನ್ನಾಗಿ ಮಾಡಿಕೊಳ್ಳುವ
ಬದಲು ಕಣ್ಣಾಗಿ ಕಾಪಾಡಿಕೊಳ್ಳಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಶಾಂತಲಿಂಗ ಶ್ರೀ ಮಾತನಾಡಿ, ಅ.ನ. ಕೃಷ್ಣರಾಯರು ಕಾದಂಬರಿ ಸಾಹಿತ್ಯದ ಮೂಲಕ ಕನ್ನಡವನ್ನು ಜಾಗೃತಿಗೊಳಿಸಿದ ಏಕೈಕ ಸಾಹಿತಿ. ಸ್ವಾತಂತ್ರ್ಯ ಹಾಗೂ ಏಕೀಕರಣ ಚಳುವಳಿಯಲ್ಲಿ ಅದ್ವಿತೀಯ ಪಾತ್ರ ವಹಿಸಿದ್ದಾರೆ. ಕನ್ನಡವನ್ನು ಕನ್ನಡಿಗರೆ ಕಗ್ಗೊಲೆ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದರು.

ಪ್ರಾಚಾರ್ಯ ಎಸ್‌.ಎನ್‌. ನೀಲಪ್ಪನವರ, ಪ್ರೊ| ಆರ್‌.ಬಿ. ಚಿನಿವಾಲರ, ನಿವೃತ್ತ ಮುಖ್ಯೋಪಾಧ್ಯಾಯ ಸಿ.ಎಸ್‌. ನಾಗನೂರ, ರೂಪಾ ಪಾಟೀಲ ಎಸ್‌.ಬಿ. ಮೇಟಿ, ಬಿ.ವೈ. ವಾಲಿಕರ, ಪ್ರಮುಖರು ಉಪಸ್ಥಿತರಿದ್ದರು. ಸಂಜನಾ ಕೆಂದೂಳಿ ಸುಕನ್ಯಾ ಮೇಟಿ ನಿರೂಪಿಸಿದರು.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.