Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್


Team Udayavani, Oct 1, 2024, 4:45 PM IST

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಬೊಟ್ಯಾಡಿ (Kishor Kumar Botyadi) ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ಸವಿತಾ ಸಮಾಜಕ್ಕೆ ಸೇರಿದ ಕಿಶೋರ್‌ ಕುಮಾರ್‌ ಅವರು ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ, ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ

ಈ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಕಣ್ಣಿಟ್ಟಿದ್ದರು. ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿಯ ಸತೀಶ್‌ ಕುಂಪಲ ಮುಂತಾದವರು ಟಿಕೆಟ್‌ ಅಕಾಂಕ್ಷಿಗಳಾಗಿದ್ದರು ಆದರೆ ಇದೀಗ ಬಿಜೆಪಿಯು ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್‌ 21ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

8-yelandur

Yelandur: ಜಾತಿ ನಿಂದನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.