Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ


Team Udayavani, Oct 1, 2024, 6:41 PM IST

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ (Varanasi) ಎರಡು ದೇವಸ್ಥಾನಗಳಿಂದ ಸಾಯಿ ಬಾಬಾ ಮೂರ್ತಿಗಳನ್ನು (Sai Baba Idols) ತೆರವುಗೊಳಿಸಲಾಗಿದ್ದು, ಇದೀಗ ವಿವಾದದ ರೂಪ ಪಡೆದಿದೆ. ಬಡಾ ಗಣೇಶ ದೇವಸ್ಥಾನ ಮತ್ತು ಪುರುಷೋತ್ತಮ ದೇವಸ್ಥಾನದಲ್ಲಿ ಸಾಯಿ ಬಾಬಾ ಮೂರ್ತಿಗಳನ್ನು ತೆರವು ಮಾಡಲಾಗಿದೆ.

ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಸಾಯಿ ವಿಗ್ರಹಗಳ ಉಪಸ್ಥಿತಿಯನ್ನು ವಿರೋಧಿಸಿದ್ದವು. ಸಾಯಿ ಬಾಬಾ ಮೂರ್ತಿಗಳು ಹಿಂದೂ ದೇವತೆಗಳಿಗೆ ಸಮರ್ಪಿತವಾದ ದೇವಾಲಯಗಳಿಗೆ ಸಂಬಂಧಿಸಿಲ್ಲ ಎಂದು ಸಂಘಟನೆಗಳು ವಾದಿಸಿವೆ.

ಒತ್ತಡದ ಕಾರಣದಿಂದ ದೇವಾಲಯದ ಆಡಳಿತವು ಸಾಯಿ ಬಾಬಾ ಮೂರ್ತಿಗಳನ್ನು ತೆಗೆದುಹಾಕಲು ಒಪ್ಪಿಕೊಂಡಿತ್ತು. ಧಾರ್ಮಿಕ ಆಚರಣೆಗಳು ಮತ್ತು ಹಿಂದೂ ಆರಾಧನೆಯಲ್ಲಿ ಸಾಯಿ ಬಾಬಾ ಸ್ಥಾನದ ಬಗ್ಗೆ ಚರ್ಚೆಗಳನ್ನು ಇದು ಹುಟ್ಟುಹಾಕಿದೆ.

ಸನಾತನ ರಕ್ಷಕ ದಳದ ಅಭಿಯಾನದ ಭಾಗವಾಗಿ ವಾರಾಣಸಿಯ ಬಡಾ ಗಣೇಶ ದೇವಸ್ಥಾನದಲ್ಲಿರುವ ಸಾಯಿಬಾಬಾ ಪ್ರತಿಮೆಯನ್ನು ತೆಗೆದು ಹಾಕಲಾಗಿದೆ. ಸನಾತನ ಧರ್ಮಕ್ಕೆ ಪವಿತ್ರವಾದ ಜಾಗದಲ್ಲಿ ಸಾಯಿಬಾಬಾ ಆರಾಧನೆಯು ಅನುಚಿತವಾಗಿದೆ ಎಂದು ಆರೋಪಿಸಿ ಗುಂಪಿನ ಸದಸ್ಯರು ಭಾನುವಾರ ರಾತ್ರಿ ಪ್ರತಿಮೆಯನ್ನು ತೆಗೆದು ಹಾಕಿದ್ದಾರೆ.

ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುವ ಲೋಹಾತಿಯಾದ ಬಡಾ ಗಣೇಶ ದೇವಸ್ಥಾನಕ್ಕೆ ಸೋಮವಾರ ಸನಾತನ ರಕ್ಷಕ ದಳ ಸದಸ್ಯರು ಆಗಮಿಸಿ ಸಭೆ ನಡೆಸಿದ್ದಾರೆ. ಈ ವೇಳೆ, ಗುಂಪು ಐದು ಅಡಿ ಸಾಯಿ ಪ್ರತಿಮೆಯನ್ನು ಬಟ್ಟೆಯಲ್ಲಿ ಸುತ್ತಿ ದೇವಾಲಯದ ಸಂಕೀರ್ಣದಿಂದ ಹೊರತೆಗೆದು ಆವರಣದ ಹೊರಗೆ ಇರಿಸಿದ್ದಾರೆ.

ಟಾಪ್ ನ್ಯೂಸ್

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Me Too: ಕೇರಳದಲ್ಲಿ ಮತ್ತೊಬ್ಬ ನಟನ ವಿರುದ್ಧ ಮೀ ಟೂ ಪ್ರಕರಣ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Viral Video: ವಿದ್ಯಾರ್ಥಿಯನ್ನು ಗೋಡೆಗೆ ಗುದ್ದಿಸಿ, ಥಳಿಸಿದ ಶಿಕ್ಷಕ!

Sikh riots chargesheet: Tytler appeal in High Court

Sikh riots charge sheet: ಹೈಕೋರ್ಟ‌ ನಲ್ಲಿ ಟೈಟ್ಲರ್‌ ಮೇಲ್ಮನವಿ

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.