Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ
Team Udayavani, Oct 1, 2024, 7:18 PM IST
ಆನಂದಪುರ: ಆನಂದಪುರ ಸಾಗರ ರಸ್ತೆಯ ಮುಂಬಾಳ್ ಮಸೀದಿಯ ಮುಂಭಾಗ ಖಾಸಗಿ ಬಸ್ಸು- ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಮಂಗಳವಾರ (ಅ.01) ನಡೆದಿದೆ.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸು ಹಾಗು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭಾರಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಖಾಸಗಿ ಬಸ್ ಚಾಲಕ ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಏರ್ ಬ್ಯಾಗ್ ಓಪನ್ ಆದಕಾರಣ ಕಾರಿನ ಚಾಲಕ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಪ್ರಯಾಣಿಕರಿಗೂ ಯಾವುದೇ ತೊಂದರೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ
ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ, ಅದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು: ಆರಗ
Anadapura ಬಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ
Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು
Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.