Belthangady: ನದಿಗೆ ಇಳಿದಿದ್ದ ವೃದ್ಧೆಯ ಮೃತ ದೇಹ ಪತ್ತೆ


Team Udayavani, Oct 2, 2024, 6:30 AM IST

Belthangady: ನದಿಗೆ ಇಳಿದಿದ್ದ ವೃದ್ಧೆಯ ಮೃತ ದೇಹ ಪತ್ತೆ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದಲ್ಲಿ ನದಿಗೆ ಸ್ನಾನಕ್ಕೆ ಇಳಿದಿದ್ದ ಬೆಂಗಳೂರಿನ ವೃದ್ಧೆಯೊಬ್ಬರು ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ಮಹಿಳೆ ಬೆಂಗಳೂರು ರಾಜಾಜಿ ನಗರದ ನಿವಾಸಿ ರಾಜೇಶ್ವರಮ್ಮ (83) ಎಂಬವರಾಗಿದ್ದಾರೆ. ಅವರು ಸೆ.21ರಂದು ನದಿ ದಡದಲ್ಲಿ ಮೊಬೈಲ್‌ ಹಾಗೂ ಊರುಗೋಲನ್ನು ಇಟ್ಟು ಸ್ನಾನಕ್ಕೆಂದು ನದಿಗೆ ಇಳಿದಿದ್ದು, ನದಿ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ. ಬಳಿಕ ಈಕೆಗಾಗಿ ಪೊಲೀಸರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ನದಿಯಲ್ಲಿ ಹುಡುಕಾಟ ನಡೆಸಿದಾಗ ಬೆಳಾಲು ಗ್ರಾಮದ ಅವೆಕ ಎಂಬಲ್ಲಿ ಸೋಮವಾರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಕಪ್ಪು ಹೊಗೆ.!

Bantwala: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಪರಿಸರ ಮಾಲಿನ್ಯ!

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Uppinangady: ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ

1(1)

Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.