Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ


Team Udayavani, Oct 1, 2024, 8:28 PM IST

1

ಅಜೆಕಾರು: ದೊಂಡೇರಂಗಡಿ ಪೇಟೆಯಿಂದ ಮೂಡಬೆಟ್ಟು ಸಂಪರ್ಕಿತ ಕುಕ್ಕುಜೆ ಹೈಸ್ಕೂಲ್‌ ರಸ್ತೆಯಲ್ಲಿ ಅ. 1ರ ಸಂಜೆ ವಿದ್ಯುತ್‌ ಕಂಬಕ್ಕೆ ಸಿಡಿಲು ಬಡಿದು ರಸ್ತೆಗೆ ಉರುಳಿ ಬಿದ್ದಿದೆ. ಜತೆಗೆ ರಸ್ತೆಯಲ್ಲಿ ಕಂದಕ ನಿರ್ಮಾಣವಾಗಿ ರಸ್ತೆಗೆ ಹಾನಿಯಾಗಿದೆ.

ಮಂಗಳವಾರ ಸಂಜೆ 4.30ರ ಸುಮಾರಿಗೆ ಸಿಡಿಲು ಬಡಿದಿದ್ದು, ಈ ರಸ್ತೆಯಲ್ಲಿ ಕೆಲವೇ ನಿಮಿಷಗಳ ಹಿಂದೆ ನೂರಾರು ಶಾಲಾ ಮಕ್ಕಳು ಶಾಲೆ ಬಿಟ್ಟು ಮನೆಗೆ ತೆರಳಿದ್ದರು. ಅವರು ತೆರಳಿದ ಕೆಲವೇ ಕ್ಷಣಗಳಲ್ಲಿ ಸಿಡಿಲು ಎರಗಿ ಬಂದಿತ್ತು. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.

ಮಧ್ಯಾಹ್ನದಿಂದಲೇ ಮಳೆ, ಗಾಳಿ, ಸಿಡಿಲಿನ ಆರ್ಭಟಕ್ಕೆ ಕಂಬದ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ಈ ಸಂದರ್ಭದಲ್ಲಿ ಈ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿತ್ತು. ಸಿಡಿಲಿನ ಸಂದರ್ಭ ಜನ, ವಾಹನ ಸಂಚಾರವೂ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮೆಸ್ಕಾಂಗೆ ಅಲ್ಪ ನಷ್ಟವಾಗಿದೆ.

ಸಿಡಿಲಿನ ಹೊಡೆತಕ್ಕೆ ಡಾಮರು ರಸ್ತೆಯಲ್ಲಿ ಡಾಮರು ಕಿತ್ತು ಬಂದು ಕಂದಕ ನಿರ್ಮಾಣವಾಗಿತ್ತು. ಇದರಿಂದ ರಸ್ತೆಗೆ ಹಾನಿಯಾಗಿದ್ದು, ವಾಹನ ಸಂಚಾರಕ್ಕೆ ಸ್ವಲ್ಪ ಅಡ್ಡಿಯಾಯಿತು.

ಟಾಪ್ ನ್ಯೂಸ್

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Mangaluru: ದಸರಾ; ಮದ್ಯ ಮಾರಾಟ ನಿಷೇಧ

Mangaluru: ದಸರಾ; ಮದ್ಯ ಮಾರಾಟ ನಿಷೇಧ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

1

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

Udupi: ಅಡುಗೆಯಲ್ಲಿ ಭಾರತಕ್ಕೆ ಮೊದಲ ಶ್ರೇಷ್ಠತಾ ಪದಕ ತಂದ ಹರ್ಷವರ್ಧನ್‌

8(1)

Udupi ನಗರದಲ್ಲಿವೆ ಅಪಾಯಕಾರಿ ಗುಂಡಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.