Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ


Team Udayavani, Oct 1, 2024, 9:16 PM IST

10-kottigehara

ಕೊಟ್ಟಿಗೆಹಾರ: ಇಲ್ಲಿನ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದೆ. ಅದಕ್ಕೆ ಸಿದ್ದತೆಯೂ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ.3 ರ ಗುರುವಾರ ಸಂಜೆ 6 ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಅ. 4ರ ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5 ರ ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6 ರ ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7 ರ ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ, 8 ರ ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ, 9 ರ ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, 10 ರ ಗುರುವಾರ ಸಮಿತಿಯವರಿಂದ ಭಜನೆ, 11 ರಂದು ಶುಕ್ರವಾರ ಭಜನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರ ಶನಿವಾರ ಸಂಜೆ 6 ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿಯವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Mangaluru: ದಸರಾ; ಮದ್ಯ ಮಾರಾಟ ನಿಷೇಧ

Mangaluru: ದಸರಾ; ಮದ್ಯ ಮಾರಾಟ ನಿಷೇಧ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

ಕರಾವಳಿಯ ವಿವಿಧೆಡೆ ಶರನ್ನವರಾತ್ರಿ ಮಹೋತ್ಸವ

Rahul : ಅಂಬಾನಿ ಮದುವೆಯಲ್ಲಿ  ಬಳಸಿದ್ದು ಜನರ ದುಡ್ಡು: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-isra;

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

4-chikkamagaluru

Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

7-gp-protest

Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.