Everest: ನದಿ ಸಂಗಮದಿಂದ ಎವರೆಸ್ಟ್‌ ಎತ್ತರದಲ್ಲಿ ದಿಢೀರ್‌ ಹೆಚ್ಚಳ?

ಯುನಿವರ್ಸಿಟಿ ಕಾಲೇಜ್‌ ಆಫ್ ಲಂಡನ್‌ ವರದಿ

Team Udayavani, Oct 2, 2024, 6:46 AM IST

Sudden increase in Everest height due to river confluence?

ಲಂಡನ್‌: ಹಿಮಾಲಯದ ತಪ್ಪಲಿನ 2 ನದಿಗಳ ಸಂಗಮದಿಂದ ಮೌಂಟ್‌ ಎವರೆಸ್ಟ್‌ ನ ಎತ್ತರ ನಿರೀಕ್ಷೆಗಿಂತ ಹೆಚ್ಚಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈ ನದಿಗಳ ಸಂಗಮದಿಂದ ಎವರೆಸ್ಟ್‌ ಎತ್ತರ ನಿರೀಕ್ಷೆಗಿಂತ 15-50 ಮೀ. ಎತ್ತರವಾಗಿದೆ ಎನ್ನಲಾಗಿದೆ.

ಯೂನಿವರ್ಸಿಟಿ ಕಾಲೇಜ್‌ ಆಫ್ ಲಂಡನ್‌ ಈ ವರದಿಯನ್ನು ಸಿದ್ಧಪಡಿಸಿದೆ. ಕೋಸಿ ಹಾಗೂ ಅರುಣಾ ನದಿ ಗಳು 89000 ವರ್ಷಗಳ ಹಿಂದೆ ಸಂಗಮವಾಗುವ ಮೂಲಕ 75 ಕಿ.ಮೀ. ನಷ್ಟು ನದಿ ಪಾತ್ರ ನಾಶವಾಯಿತು. ಹೀಗಾಗಿ ಭೂಫ‌ಲಕದ ಮೇಲಿನ ತೂಕ ಕಡಿಮೆಯಾಗಿ ಭೂ ಫ‌ಲಕ ಮೇಲೇರಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಹಿಮಾಲಯ ಪರ್ವತ ರಚನೆಯಾದಾಗಿನಿಂದ ಇಲ್ಲಿಯವರೆಗೆ ಆಗಬೇಕಾಗಿದ್ದ ಎತ್ತರಕ್ಕಿಂತ 15ರಿಂದ 50 ಮೀ.ನಷ್ಟು ಎತ್ತರ ಹೆಚ್ಚಾಗಿದೆ. ಇದಕ್ಕೆ ಪ್ರಮುಖ ಕಾರಣ ನದಿಗಳ ಸಂಗಮವಾಗಿರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.  ಭೂಫ‌ಲಕಗಳ ಒತ್ತಡದಿಂದ 5 ಕೋಟಿ ವರ್ಷಗಳ ಹಿಂದೆ ರಚನೆಯಾಗಿರುವ ಹಿಮಾಲಯ ಪರ್ವತ ಪ್ರತಿವರ್ಷ 2 ಮಿ.ಮೀ.ನಷ್ಟು ಎತ್ತರವಾಗುತ್ತಿದೆ.

ಟಾಪ್ ನ್ಯೂಸ್

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

BJP FLAG

Maharashtra; ಚುನಾವಣ ಅಖಾಡ ಸಿದ್ದ: ಬಿಜೆಪಿ ಪಾಲಿಗೆ ಈ ಬಾರಿ ಭಾರೀ ಸವಾಲಿನ ಸ್ಥಿತಿ!

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

3-hunsur

Hunsur: ವಿಚಿತ್ರ ಕರು ಜನನ

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ

ISRO: ನಮ್ಮ “ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ; 2028ರ ಮಾ. 29ಕ್ಕೆ ನೌಕೆ ಉಡಾವಣೆ

ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ

Decade for ‘Swachh Bharat Mission’: Many projects launched today

Swachh Bharat : “ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.