Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!
Team Udayavani, Oct 2, 2024, 5:14 AM IST
ಚಂಡೀಗಢ: ಅತ್ಯಾಚಾರ ಪ್ರಕರಣದ ಆರೋಪಿ, ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರುಮೀತ್ ರಾಮ್ ರಹೀಮ್ ಸಿಂಗ್ಗೆ ಪೆರೋಲ್ ನೀಡುವ ವಿಚಾರದ ಕುರಿತು ಹರ್ಯಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮಂಗಳವಾರ ಟೀಕಿಸಿದೆ. ಜತೆಗೆ ಮುಖ್ಯ ಚುನಾವಣಾ ಆಯುಕ್ತರಿಗೂ ಪತ್ರ ಬರೆದಿದೆ.
“ರಾಜ್ಯದಲ್ಲಿ ಚುನಾವಣೆ ಹೊಸ್ತಿಲಿನಲ್ಲಿರುವಂತೆಯೇ ರಾಮ್ ರಹೀಮ್ಗೆ ಪೆರೋಲ್ ನೀಡುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ’ ಎಂದು ಆರೋಪಿಸಿದೆ.
ಹರ್ಯಾಣ, ಉತ್ತರ ಪ್ರದೇಶ ಮತ್ತು ಪಂಜಾಬ್ನಲ್ಲಿ ರಾಮ್ ರಹೀಮ್ ಅವರ ಹಿಂಬಾಲಕರ ಸಂಖ್ಯೆಯೂ ಹೆಚ್ಚಿದೆ. ಈ ನಡುವೆ, ಹರ್ಯಾಣ ಸರ್ಕಾರದಿಂದ ರಾಮ್ ರಹೀಮ್ ಸಿಂಗ್ಗೆ ಪರೋಲ್ ನೀಡಿದ್ದು, 4 ವರ್ಷಗಳಲ್ಲಿ 15ನೇ ಬಾರಿ ಪರೋಲ್ ಸಿಕ್ಕಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್: ಬಿಜೆಪಿ
ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ
Swachh Bharat : “ಸ್ವಚ್ಛ ಭಾರತ್ ಮಿಷನ್’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ
AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್ಗೆ ಅಮೆರಿಕ ಎಚ್ಚರಿಕೆ
Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.