Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ


Team Udayavani, Oct 1, 2024, 11:46 PM IST

Brijesh Chowta: ಕರಾವಳಿಯ ಐಟಿ ಕ್ಷೇತ್ರ ಸುಧಾರಣೆಗೆ ಕಾರ್ಯಪಡೆ

ಮಂಗಳೂರು: ಮಂಗಳೂರು ಸೇರಿದಂತೆ ಕರಾವಳಿಯ ಐಟಿ (ಮಾಹಿತಿ ತಂತ್ರಜ್ಞಾನ) ಕ್ಷೇತ್ರದ ಸಮಗ್ರ ಸುಧಾರಣೆಗಾಗಿ ಈ ಪ್ರದೇಶದ ಐಟಿ ಉದ್ದಿಮೆಯ ಪ್ರಮುಖರಿರುವ ಐಟಿ ಕಾರ್ಯಪಡೆಯೊಂದನ್ನು ರಚಿಸುವುದು, ಈ ಭಾಗದ ಆವಶ್ಯಕತೆಗಳ ಬಗ್ಗೆ ನಿರಂತರ ಸಮಾಲೋಚನೆ ನಡೆಸಿ, ಮುಂದಿನ ಹೆಜ್ಜೆಗಳನ್ನಿರಿಸುವುದು ಅತ್ಯವಶ್ಯಕ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅಭಿಪ್ರಾಯಪಟ್ಟರು.

ನಗರದ ಐಟಿ ಉದ್ದಿಮೆಗಳು, ಐಟಿ ವೃತ್ತಿಪರರೊಂದಿಗೆ ಮಂಗಳವಾರ ಆಯೋಜಿಸ ಲಾಗಿದ್ದ “ಮಂಗಳೂರ್ ಐಟಿ ವೇವ್‌-ಸರ್ಚಿಂಗ್‌ ಟುವರ್ಡ್ಸ್‌ ಸಿಲಿಕಾನ್‌ ಬೀಚ್‌ ಆಫ್‌ ಇಂಡಿಯಾ’ ಎಂಬ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಐಟಿ ಹಬ್‌ಗ ಪ್ರಸ್ತಾವನೆ: ಮಂಗಳೂರಿನಲ್ಲಿ 50 ಎಕರೆಯಷ್ಟು ಜಾಗ ಸಿಕ್ಕಿದರೆ ಐಟಿ ಹಬ್‌ ಸ್ಥಾಪಿಸಿ ಆ ಮೂಲಕ ಐಟಿ ಕ್ಷೇತ್ರಕ್ಕೆ ಉತ್ತೇಜನ ಕೊಡಬಹುದು ಎಂಬ ಅಭಿಪ್ರಾಯ ಕೇಳಿಬಂದಿದ್ದು, ಅದಕ್ಕೆ ಉತ್ತರಿಸಿದ ಕ್ಯಾ| ಚೌಟ, ಈ ಕುರಿತು ಕಾರ್ಯಪಡೆ ಮೂಲಕ ಚರ್ಚಿಸಿ ಪ್ರಸ್ತಾವನೆ ಸಿದ್ಧಪಡಿಸೋಣ ಎಂದರು.

ನೊವಿಗೂ ಸೊಲ್ಯೂಷನ್ಸ್‌ನ ಪ್ರವೀಣ್‌ ಕಲಾºವಿ ಸಂವಾದ ನಿರ್ವಹಿಸಿದರು. ಶಶಿರ್‌ ಶೆಟ್ಟಿ ಸಂಯೋಜಿಸಿದರು. ರೋಬೋಸಾಫ್ಟ್‌ನ ರೋಹಿತ್‌ ಭಟ್‌, ಕೆನರಾ ಚೇಂಬರ್ಸ್‌ ಅಧ್ಯಕ್ಷ ಆನಂದ್‌ ಜಿ. ಪೈ ಮುಂತಾದವರು ಪ್ರತಿಕ್ರಿಯಿಸಿದರು.

ಶಿರಾಡಿಘಾಟಿಯಲ್ಲಿ ರೈಲ್ವೇ-ಹೆದ್ದಾರಿ ಜತೆ ಜತೆಗೆ: ಶಿರಾಡಿಘಾಟಿಯಲ್ಲಿ ಈಗಿರುವ ಹೆದ್ದಾರಿಗೆ ಸಮಾಂತರವಾಗಿ ವಯಡಕ್ಟ್(ದೀರ್ಘ‌ ಸೇತುವೆ) ರೀತಿಯಲ್ಲಿ ಇನ್ನೆರಡು ಲೇನ್‌ ಹೆದ್ದಾರಿ ನಿರ್ಮಿಸುವ ಬಗ್ಗೆ ಯೋಜನೆಗಳು ಚರ್ಚೆ ಹಂತದಲ್ಲಿವೆ, ಇದರ ಜತೆಗೆ ರೈಲ್ವೇ ಮಾರ್ಗವನ್ನೂ ಸೇರಿಸುವಂತೆ ಸಲಹೆ ನೀಡಿದ್ದೇನೆ, ಆ ಮೂಲಕ ಘಾಟಿ ಸೆಕ್ಷನ್‌ನಲ್ಲಿ ಹೆಚ್ಚು ಸಮಯ ರೈಲ್ವೇಯಲ್ಲಿ ವ್ಯರ್ಥವಾಗುವುದಕ್ಕೆ ಕೂಡ ಪರಿಹಾರ ಸಿಗಬಹುದು ಎಂದು ಚೌಟ ಹೇಳಿದರು.

ಮಂಗಳೂರು-ಬೆಂಗಳೂರು ಮಧ್ಯೆ ಸಂಪರ್ಕ ಸುಧಾರಣೆವಾಗಿ ಮುಖ್ಯಮಂತ್ರಿಯವರಿಗೂ ವಿವರಿಸಿದ್ದೇನೆ, ಈ ಭಾಗದಲ್ಲಿ ಬಂದರು, ಕೈಗಾರಿಕೆಗಳ ಸುಧಾರಣೆ ಸಾಧ್ಯ, ಆ ಮೂಲಕ ರಾಜ್ಯದ ಜಿಡಿಪಿಗೆ ದೊಡ್ಡ ಕೊಡುಗೆ ಸಿಗಲಿದೆ ಎನ್ನುವುದನ್ನು ಅವರಿಗೂ ತಿಳಿಸಿದ್ದೇನೆ ಎಂದರು.

ಟಾಪ್ ನ್ಯೂಸ್

Situation not back to normal in East Ladakh: Army

Ladakh; ಪೂರ್ವ ಲಡಾಕ್‌ನಲ್ಲಿ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿಲ್ಲ: ಸೇನೆ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

D.K.,ಜಿಲ್ಲಾ ನಿ.ಸ.ನೌಕರರ ವೇದಿಕೆಯಿಂದ ಪ್ರತಿಭಟನೆ: ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹ

D.K.,ಜಿಲ್ಲಾ ನಿ.ಸ.ನೌಕರರ ವೇದಿಕೆಯಿಂದ ಪ್ರತಿಭಟನೆ: ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಆಗ್ರಹ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆMoodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Moodbidri: ಕಲ್ಲಮುಂಡ್ಕೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Mangaluru: ಹೈಕೋರ್ಟ್‌ ಪೀಠ: ಹೋರಾಟಕ್ಕೆ ಸಿದ್ಧತೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

Land Trades Builders: ಭಾರತ ಸೇವಾಶ್ರಮದಲ್ಲಿ ಹಿರಿಯ ನಾಗರಿಕರ ದಿನ ಆಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Situation not back to normal in East Ladakh: Army

Ladakh; ಪೂರ್ವ ಲಡಾಕ್‌ನಲ್ಲಿ ಪರಿಸ್ಥಿತಿ ಸಾಮಾನ್ಯಕ್ಕೆ ಮರಳಿಲ್ಲ: ಸೇನೆ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

jairam ramesh

Jairam Ramesh; ಇ.ಡಿ. ಬಳಸಿ ಕೇಂದ್ರದಿಂದ ದಾಳಿ: ಕಾಂಗ್ರೆಸ್‌ ಆಕ್ರೋಶ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

congress letter to election commission asking parole of Dera chief!

Ram Rahim; ಡೇರಾ ಮುಖ್ಯಸ್ಥನಿಗೆ ಪರೋಲ್‌ ಪ್ರಶ್ನಿಸಿ ಚು. ಆಯೋಗಕ್ಕೆ “ಕೈ’ ಪತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.