Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

ಕ್ಷಿಪಣಿ ಮಳೆಗೆ ಪ್ರತಿಯುತ್ತರ ನೀಡಿದರೆ...'ಅಗಾಧ ವಿನಾಶ'ಸಂಭವಿಸುತ್ತದೆ ಎಂದ ಇರಾನ್!

Team Udayavani, Oct 2, 2024, 8:21 AM IST

joe-bidden

ಟೆಹರಾನ್ : ಯುದ್ದೋನ್ಮಾದ ತೀವ್ರವಾಗಿ ಹೆಚ್ಚಾಗಿದ್ದು ಇರಾನ್‌ ಬುಧವಾರ(ಅ2 )ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಇರಾನ್‌ಗೆ ಅಮೆರಿಕ ಎಚ್ಚರಿಕೆ ನೀಡಿದೆ.

ಇಸ್ರೇಲ್‌ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್  ಬಲವಾದ ಬೆಂಬಲವನ್ನು ವ್ಯಕ್ತಪಡಿಸಿ ಇರಾನ್‌ನ ದಾಳಿಯನ್ನು ನಿಷ್ಪರಿಣಾಮಕಾರಿ ಎಂದು ಬಣ್ಣಿಸಿದರು. ಇಸ್ರೇಲ್ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.

ಅಮೆರಿಕ ಸೇನಾ ಪಡೆಗಳು ಇಸ್ರೇಲ್ ಮೇಲಿನ ದಾಳಿಯನ್ನು ಸೋಲಿಸಲು ಸಹಾಯ ಮಾಡಿದ್ದು, ಬೈಡೆನ್ ಆಡಳಿತವು ಇಸ್ರೇಲಿ ಅಧಿಕಾರಿಗಳೊಂದಿಗೆ ಮುಂದಿನ ಕ್ರಮಗಳ ಕುರಿತು ಸಮಾಲೋಚನೆ ನಡೆಸುತ್ತಿದೆ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಹೇಳಿದ್ದಾರೆ.

ಧ್ವಂಸ ಮಾಡುವ ಪ್ರತಿಜ್ಞೆ

ಇರಾನ್‌ ಮಂಗಳವಾರ ರಾತ್ರಿ ಏಕಾಏಕಿ ಇಸ್ರೇಲ್‌ ಮೇಲೆ 180ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಪೂರ್ಣ ಪ್ರಮಾಣದ ಯುದ್ಧ ಆರಂಭವಾಗಿದೆ.

ಇಸ್ರೇಲ್‌ಗೆ ಕಟ್ಟುನಿಟ್ಟಾದ ಎಚ್ಚರಿಕೆಯನ್ನು ನೀಡಿ, ನಾವು ನಡೆಸಿದ ಕ್ಷಿಪಣಿ ದಾಳಿಗೆ ಪ್ರತೀಕಾರ ನೀಡಿದರೆ ಧ್ವಂಸ ಮಾಡುವ ಪ್ರತಿಜ್ಞೆ ಮಾಡಿದೆ.

ಇಸ್ರೇಲಿ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಶೀಘ್ರ ಪ್ರತೀಕಾರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಇರಾನ್ ತನ್ನ ಕ್ಷಿಪಣಿ ದಾಳಿಯನ್ನು ಮತ್ತಷ್ಟು ಹೆಚ್ಚಿಸದೆ ಮುಕ್ತಾಯಗೊಳಿಸಿರುವುದಾಗಿ ಘೋಷಿಸಿತು.

ಇರಾನ್ ಮಂಗಳವಾರ ಕ್ಷಿಪಣಿಗಳ ಸುರಿಮಳೆ ಪ್ರಾರಂಭಿಸಿ ಟೆಲ್ ಅವೀವ್ ಬಳಿಯ ಮೂರು ಸೇನಾ ನೆಲೆಗಳು ಮತ್ತು ಪ್ರಮುಖ ವಾಯು ಮತ್ತು ರಾಡಾರ್ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿದೆ. 90 ಪ್ರತಿಶತ ಕ್ಷಿಪಣಿಗಳು ತಮ್ಮ ಗುರಿಗಳನ್ನು ತಲುಪಿವೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿದೆ. ಇಸ್ರೇಲಿ ಅಧಿಕಾರಿಗಳಿಂದ ಯಾವುದೇ ಗಾಯಗಳ ಬಗ್ಗೆ ಇದುವರೆಗೂ ವರದಿಯಾಗಿಲ್ಲ.

ಇಸ್ರೇಲ್ ಪ್ರತೀಕಾರ ತೀರಿಸಿಕೊಂಡರೆ “ಅಗಾಧ ವಿನಾಶ” ಸಂಭವಿಸುತ್ತದೆ ಎಂದು ಇರಾನ್ ಎಚ್ಚರಿಸಿದೆ. ಇರಾನ್ ಸಶಸ್ತ್ರ ಪಡೆಗಳು ಸಂಘರ್ಷದಲ್ಲಿ ಮಧ್ಯಪ್ರವೇಶಿಸದಂತೆ ಇತರ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ “ನಿರ್ಣಾಯಕ ಪ್ರತಿಕ್ರಿಯೆ” ನೀಡಲಾಗಿದೆ ಎಂದು ಹೇಳಿದ್ದು, ‘ಇರಾನ್ ಯುದ್ಧಪಿಪಾಸು ಅಲ್ಲ, ಆದರೆ ಯಾವುದೇ ಬೆದರಿಕೆಗಳನ್ನು ದೃಢವಾಗಿ ವಿರೋಧಿಸುತ್ತದೆ. ಇದು ಕೇವಲ ನಮ್ಮ ಶಕ್ತಿಯ ಒಂದು ನೋಟವಾಗಿದೆ. ಇರಾನ್ ಅನ್ನು ಪ್ರಚೋದಿಸಬೇಡಿ” ಎಂದು ನೆತನ್ಯಾಹು ಅವರು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

White House: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿಗೆ ಇರಾನ್‌ ಸಿದ್ಧತೆ!

Attack on Israel: ಹೆಜ್ಬುಲ್ಲಾ ಬಾಸ್‌ ಹತ್ಯೆ ಬೆನ್ನಲ್ಲೇ ಇರಾನ್‌ 180 ಕ್ಷಿಪಣಿಗಳ ಮಳೆ

man went to feed the lion at Nigeria

Nigeria: ಸಿಂಹಕ್ಕೆ ಊಟ ಕೊಡಲು ಹೋಗಿ ಆಹಾರವಾದ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6-muddebihala

Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.