Ramnagara: ನಾಲ್ಕು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ

ಕೆಲ ದಿನಗಳ ಅಂತರದಲ್ಲಿ 2ನೇ ಪ್ರಕರಣ

Team Udayavani, Oct 2, 2024, 10:36 AM IST

2-ramanagara

ರಾಮನಗರ: ನಾಲ್ಕು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತೀವ್ರಗಾಯಗೊಳಿಸಿರುವ ಘಟನೆ ಚನ್ನಪಟ್ಟಣದ ಇಸ್ಲಾಂ ಪುರ ಮೊಹಲ್ಲಾದಲ್ಲಿ ಆ.1ರ ಮಂಗಳವಾರ ತಡರಾತ್ರಿಯಲ್ಲಿ‌ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ೪ ವರ್ಷದ ಹೆಣ್ಣು ಮಗು ಆಲ್ಪಯಾ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದು, ಮಗುವಿನ ಮುಖ, ಕೈ ಕಾಲುಗಳ ಮೇಲೆ   ಕಚ್ಚಿ ಗಾಯಗೊಳಿಸಿವೆ. ತೀವ್ರಗಾಯಗೊಂಡ ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 ಎರಡನೇ ಬಾರಿ ದಾಳಿ:

ಕೆಲ ದಿನಗಳ ಅಂತರದಲ್ಲಿ ಚನ್ನಪಟ್ಟಣದಲ್ಲಿ 2ನೇ ಬಾರಿ ಮಗುವಿನ ಮೇಲೆ ನಾಯಿ ದಾಳಿ ಮಾಡಿದೆ. 4 ದಿನಗಳ ಹಿಂದೆ ಮೆಹದಿನಗರದಲ್ಲಿ  ಚಿಕ್ಕ ಮಗುವಿನ ಮೇಲೆ ನಾಯಿ ದಾಳಿ ಮಾಡಿತ್ತು. ಚನ್ನಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ  ಹೆಚ್ಚಾಗಿದ್ದು, ಈ ಬಗ್ಗೆ ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಇದರಿಂದಾಗಿ ಪುಟ್ಟ ಮಕ್ಕಳಿಗೆ ಸಮಸ್ಯೆ ಆಗುತ್ತಿದೆ. ಬೇಗ ಕ್ರಮವಹಿಸಿ ಎಂದು ಆಗ್ರಹಿಸಿದ್ದಾರೆ.

ಇತ್ತೀಚಿಗೆ ಚನ್ನಪಟ್ಟಣ ‌ನಗರಸಭಾ ಕಚೇರಿಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಬೀದಿ ‌ನಾಯಿ ಹಾವಳಿ ಕಂಡು ಬಂದರೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ‌ ನೀಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

1-bbb

ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11-shirva

Shirva: ಅಂದು ಕಸತ್ಯಾಜ್ಯದ ಕೊಂಪೆ; ಇಂದು ಸೆಲ್ಪಿ ಕಾರ್ನರ್‌..!

1-bbb

ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.