Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ
Team Udayavani, Oct 2, 2024, 10:37 AM IST
ತುಮಕೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದುಕೊಂಡಿದ್ದ ಮೂವರು ಆರೋಪಿಗಳು ಬುಧವಾರ(ಅ2) ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜಾಮೀನು ಸಿಕ್ಕ 10 ದಿನಗಳ ನಂತರ ಆರೋಪಿ ನಂ.15 ಕಾರ್ತಿಕ್, ಆರೋಪಿ ನಂ.16 ಕೇಶವ ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್ ಅವರನ್ನು ಶ್ಯೂರಿಟಿ ಪಡೆದು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಸೆ.23 ರಂದು ಕೇಶವಮೂರ್ತಿಗೆ ಜಾಮೀನು ನೀಡಿತ್ತು.ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಮೂವರನ್ನು ಬಿಡುಗಡೆ ಮಾಡಲಾಗಿದೆ.
ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್ ಸೇರಿ ಉಳಿದ ಪ್ರಮುಖ ಆರೋಪಿಗಳು ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಇನ್ನೂ ಜಾಮೀನು ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ
MUDA ತನಿಖೆ; ಮಹಾತ್ಮ ಗಾಂಧಿ ಅವರ ಜೀವನ ನನಗೆ ಧೈರ್ಯ ನೀಡಿದೆ: ಸಿದ್ದರಾಮಯ್ಯ
Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್
Munirathna ಮನೆಯಲ್ಲಿ ಸಿಕ್ಕ ಪೆನ್ಡ್ರೈವ್ನಲ್ಲಿ ಖಾಸಗಿ ವಿಡಿಯೋ ಪತ್ತೆ?
Recruitment Test: ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್
ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್
India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ
Thalapathy 69: ದಳಪತಿ ವಿಜಯ್ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ
Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್ ವ್ಯವಸ್ಥೆಗೇ ಸವಾಲಾದ ಕಳ್ಳರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.