Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!


Team Udayavani, Oct 2, 2024, 11:35 AM IST

Theft: ಓಎಲ್‌ಎಕ್ಸ್ ನಲ್ಸಿ ಕದ್ದ ಬೈಕ್‌ ಮಾರಾಟ!

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು, ಮಾಡಿ, ಓಎಲ್‌ಎಕ್ಸ್‌ನಲ್ಲಿ ಹಾಕಿ ಮಾರುತ್ತಿದ್ದ ಇಬ್ಬ ರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿ ದ್ದಾರೆ. ಶಿವಾಜಿನಗರ ನಿವಾಸಿ ಶಹಬಾಜ್‌ (26) ಮತ್ತು ದೊಡ್ಡನಾಗಮಂಗಲ ನಿವಾಸಿ ಓಂ(19) ಬಂಧಿತರು.

12.75 ಲಕ್ಷ ರೂ. ಮೌಲ್ಯದ 13 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ಎಇಸಿಎಸ್‌ ಲೇಔಟ್‌ನ ಸಿಂಗಸಂದ್ರ ನಿವಾಸಿಯೊºಬರು ಮನೆ ಮುಂದೆ ನಿಲುಗಡೆ ಮಾಡಿದ್ದ ಬೈಕ್‌ ಕಳವು ಮಾಡಿದ್ದರು. ಆರೋಪಿಗಳ ಪೈಕಿ ಶಹಬಾಜ್‌, ಮನೆ ಮತ್ತು ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು, ವೈಯರ್‌ ಡೈರೆಕ್ಟ್ ಮಾಡಿ ಕಳವು ಮಾಡುತ್ತಿದ್ದ.

ಇನ್ನು ಓಂ ಯಾವ ಸ್ಥಳಗಳಲ್ಲಿ ಹೆಚ್ಚು ಬೈಕ್‌ಗಳು ನಿಲ್ಲಿಸಲಾಗುತ್ತದೆ ಎಂಬ ಮಾಹಿತಿಯನ್ನು ಶಹಬಾಜ್‌ಗೆ ನೀಡುತ್ತಿದ್ದ. ಹೀಗಾಗಿ ಇಬ್ಬರು ಸೇರಿ ಬೈಕ್‌ಗಳ ಕಳವು ಮಾಡುತ್ತಿದ್ದರು. ಕಳವು ಬೈಕ್‌ಗಳ ಪೋಟೋಗಳನ್ನು ಓಂ ತನ್ನ ಓಎಲ್‌ಎಕ್ಸ್‌ ಖಾತೆಯಲ್ಲಿ ಹಾಕಿ, ಗ್ರಾಹಕರನ್ನು ಸಂಪರ್ಕಿಸುತ್ತಿದ್ದರು. ಬಳಿಕ ಕಡಿಮೆ ಮೊತ್ತಕ್ಕೆ ಮಾರುತ್ತಿದ್ದರು. ಆರೋಪಿಗಳ ಬಂಧನದಿಂದ ರಾಮಮೂರ್ತಿನಗರ, ಪರಪ್ಪನ ಅಗ್ರಹಾರ, ಆರ್‌ .ಟಿ.ನಗರ, ಕೆ.ಆರ್‌.ಪುರ, ಬ್ಯಾಟರಾಯನಪುರ ಠಾಣೆಗಳಲ್ಲಿ ದಾಖಲಾಗಿದ್ದ 9 ಪ್ರಕರಣಗಳು ಪತ್ತೆಯಾಗಿವೆ. ಠಾಣಾಧಿಕಾರಿ ಬಿ.ಎಸ್‌.ಸತೀಶ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಟಾಪ್ ನ್ಯೂಸ್

1-bbb

ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

4

Theft Case: ಕೆಲಸಕ್ಕಿದ್ದ ಕಚೇರಿಯಲ್ಲೇ 11 ಲಕ್ಷ ಕದ್ದ ಸೆಕ್ಯುರಿಟಿ

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Theft: ಮಂತ್ರಾಲಯಕ್ಕೆ ಹೋಗಿದ್ದಾಗ 1 ಕೋಟಿ ಚಿನ್ನ ಕನ್ನ !

Crime: ಪತ್ನಿಗೆ 22 ಕಡೆ ತಿವಿದು, ಕತ್ತು ಕೊಯ್ದು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

Crime: ಪತ್ನಿಗೆ 22 ಕಡೆ ತಿವಿದು, ಕತ್ತು ಕೊಯ್ದು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

crime

BMTC ವೋಲ್ವೋ ಬಸ್‌ ಕಂಡಕ್ಟರ್‌ ಹೊಟ್ಟೆಗೆ ಚಾಕು ಇ*ರಿದ ಪ್ರಯಾಣಿಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11-shirva

Shirva: ಅಂದು ಕಸತ್ಯಾಜ್ಯದ ಕೊಂಪೆ; ಇಂದು ಸೆಲ್ಪಿ ಕಾರ್ನರ್‌..!

1-bbb

ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.