Javelin; ನೀರಜ್ ಚೋಪ್ರಾರಿಂದ ಬೇರೆಯಾಗಲು ಮುಂದಾದ ಕೋಚ್ ಬಾರ್ಟೋನಿಟ್ಜ್: ಕಾರಣ?


Team Udayavani, Oct 2, 2024, 4:21 PM IST

Niraj Chopra

ಹೊಸದಿಲ್ಲಿ: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ(javelin thrower) ನೀರಜ್ ಚೋಪ್ರಾ (Neeraj Chopra) ಮತ್ತು ಅವರ ದೀರ್ಘಕಾಲದ ಕೋಚ್ ಜರ್ಮನಿಯ ಕ್ಲಾಸ್ ಬಾರ್ಟೋನಿಟ್ಜ್(Klaus Bartonietz ) ನಡುವಿನ ಅತ್ಯಂತ ಯಶಸ್ವಿ ಪಾಲುದಾರಿಕೆ ಐದು ವರ್ಷಗಳ ಜತೆಗಾರಿಕೆಯ ನಂತರ ಕೊನೆಗೊಳ್ಳಲಿದೆ.

75 ರ ಹರೆಯದ ಜರ್ಮನ್ ನ ಬಾರ್ಟೋನಿಟ್ಜ್ ಅವರು ಚೋಪ್ರಾ ಅವರೊಂದಿಗೆ ಬೇರೆಯಾಗಲು ಅವರ ವಯಸ್ಸು ಮತ್ತು ಕುಟುಂಬದ ಬದ್ಧತೆಗಳನ್ನು ಉಲ್ಲೇಖಿಸಿದ್ದಾರೆ.

“ಬಾರ್ಟೋನಿಟ್ಜ್ ಅವರಿಗೆ 75 ವರ್ಷ ಮತ್ತು ಅವರು ಈಗ ತಮ್ಮ ಕುಟುಂಬದೊಂದಿಗೆ ಇರಲು ಬಯಸುತ್ತಿದ್ದಾರೆ. ಹೆಚ್ಚಿನ ಪ್ರಯಾಣವನ್ನು ಬಯಸುವುದಿಲ್ಲ. ತರಬೇತುದಾರರಾಗಿ ಮುಂದುವರಿಯಲು ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದಾರೆ” ಎಂದು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಯೋಮೆಕಾನಿಕ್ಸ್ ತಜ್ಞ ಬಾರ್ಟೋನಿಟ್ಜ್ ಅವರು 26 ವರ್ಷದ ಚೋಪ್ರಾ ಅವರೊಂದಿಗೆ 2019 ರಿಂದ ಅತ್ಯುತ್ತಮ ತರಬೇತಿ ನೀಡಿದ್ದಾರೆ.

ಬಾರ್ಟೋನಿಟ್ಜ್ ಅವರ ತರಬೇತಿ ಅಡಿಯಲ್ಲಿ, ಚೋಪ್ರಾ ಟೋಕಿಯೋ ಒಲಿಂಪಿಕ್ಸ್ ಚಿನ್ನ, ಪ್ಯಾರಿಸ್ ಗೇಮ್ಸ್ ಬೆಳ್ಳಿ, ವಿಶ್ವ ಚಾಂಪಿಯನ್ ಮತ್ತು ಡೈಮಂಡ್ ಲೀಗ್ ಚಾಂಪಿಯನ್ ಆಗಿದ್ದರು, ಜತೆಗೆ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತರಾಗಿದ್ದರು.

ಟಾಪ್ ನ್ಯೂಸ್

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

madikeri

Madikeri: ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

MLC-elctin-Congress

Council By Polls: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಜು ಪೂಜಾರಿ

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gangavath-Rain

Gangavathi: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು; ಭತ್ತ, ಇತರ ಬೆಳೆಗಳಿಗೆ ಹಾನಿ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರೀಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.