Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು


Team Udayavani, Oct 3, 2024, 8:00 AM IST

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ವಿಚಾರ ಈಗ ವಿವಾದವೆಬ್ಬಿಸಿದೆ. ಬಡಾ ಗಣೇಶ ಮಂದಿರ ಸೇರಿ 14 ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ತೆಗೆಸಲಾಗಿದ್ದು, ಇನ್ನೂ 28 ದೇವಸ್ಥಾನಗಳನ್ನು ಹಿಂದೂ ಸಂಘಟನೆಗಳು ಗುರಿಯಾಗಿಸಿಕೊಂಡಿವೆ.

ಸನಾತನ ರಕ್ಷಕ ಸೇನೆ ಈ ವಿಚಾರವಾಗಿ ಭಾರಿ ವಿರೋಧ ಮಾಡುತ್ತಿದೆ ಎಂದು ವರದಿಯಾಗಿದೆ. ಸಾಯಿಬಾಬಾ ಮುಸ್ಲಿಂ ಆಗಿದ್ದು, ಸನಾತನ ಧರ್ಮದೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬುದು ಹಿಂದೂ ಸಂಘಟನೆಗಳ ವಾದವಾಗಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಇನ್ನೂ 28 ದೇವಾಲಯಗಳನ್ನು ಗುರಿಯಾಗಿಸಿಕೊಂಡಿವೆ. ಸಾಯಿಬಾಬಾ ಪೂಜೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ದೇವಸ್ಥಾನಗಳಲಿ ಅವರ ವಿಗ್ರಹ ಇಡಲು ನಾವು ಬಿಡುವುದಿಲ್ಲ ಎಂದು ಸಂಘಟನೆಗಳು ಪಟ್ಟು ಹಿಡಿದಿವೆ.

 

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ

Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ

Missile attack: ಇಸ್ರೇಲ್‌ ಮೇಲೆ ಇರಾನ್‌ ಶಬ್ದಾತೀತ ಬಾಂಬ್‌ ದಾಳಿ!

Missile attack: ಇಸ್ರೇಲ್‌ ಮೇಲೆ ಇರಾನ್‌ ಶಬ್ದಾತೀತ ಬಾಂಬ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-sirawara

Sirawara ಬಂದ್ ಗೆ ಕರೆ: ಪಟ್ಟಣ ಸ್ತಬ್ಧ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.