Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

ಬ್ಯಾಟಿಂಗ್‌ ರ್‍ಯಾಂಕಿಂಗ್‌: ಯಶಸ್ವಿ ಜೈಸ್ವಾಲ್‌ ಅಗ್ರ 3ನೇ ಸ್ಥಾನಕ್ಕೆ

Team Udayavani, Oct 3, 2024, 8:00 AM IST

Test Bowling Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಮರಳಿ ನಂಬರ್‌ 1

ದುಬೈ: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ವೇಗಿ ಜಸ್‌ಪ್ರೀತ್‌ ಬುಮ್ರಾ ಮರಳಿ ನಂ.1 ಸ್ಥಾನ ಅಲಂಕರಿಸಿದ್ದಾರೆ. ಅಗ್ರಸ್ಥಾನದಲ್ಲಿದ್ದ ಆರ್‌.ಅಶ್ವಿ‌ನ್‌ 2ನೇ ಸ್ಥಾನಕ್ಕಿಳಿದಿದ್ದಾರೆ. ಅರ್ಥಾತ್‌ ಇವರಿಬ್ಬರ ಸ್ಥಾನ ಅದಲುಬದಲಾಗಿದೆ.

ಅಂಕಗಳ ಅಂತರ ಕೇವಲ ಒಂದು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಶ್ವಿ‌ನ್‌ ಮತ್ತು ಬುಮ್ರಾ ಅಮೋಘ ಬೌಲಿಂಗ್‌ ಪ್ರದರ್ಶನ ನೀಡಿದ್ದರು. ಈಗ ಬುಮ್ರಾ 870 ಹಾಗೂ ಅಶ್ವಿ‌ನ್‌ 869 ರೇಟಿಂಗ್‌ ಅಂಕ ಹೊಂದಿದ್ದಾರೆ.

ಅಗ್ರ-10 ಪಟ್ಟಿಯಲ್ಲಿರುವ ಭಾರತದ ಮತ್ತೋರ್ವ ಬೌಲರ್‌ ರವೀಂದ್ರ ಜಡೇಜ. ಇವರು 809 ಅಂಕಗಳೊಂದಿಗೆ 6ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಸರಣಿಯಲ್ಲಿ ಮಿಂಚಿದ ಶ್ರೀಲಂಕಾದ ಸ್ಪಿನ್ನರ್‌ ಪ್ರಭಾತ್‌ ಜಯಸೂರ್ಯ ಒಂದು ಸ್ಥಾನದ ಪ್ರಗತಿ ಸಾಧಿಸಿದ್ದು, ಜಂಟಿ 7ನೇ ಸ್ಥಾನಿಯಾಗಿದ್ದಾರೆ (801). ಬಾಂಗ್ಲಾ ವಿರುದ್ಧ ಸ್ಫೋಟಕ ಆಟದ ಮೂಲಕ ಮಿಂಚಿದ ಎಡಗೈ ಆರಂಭಕಾರ ಯಶಸ್ವಿ ಜೈಸ್ವಾಲ್‌ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ 3ನೇ ಸ್ಥಾನಕ್ಕೆ ಏರಿದ್ದಾರೆ (792). ವಿರಾಟ್‌ ಕೊಹ್ಲಿ ಒಮ್ಮೆಲೇ 12ರಿಂದ 6ನೇ ಸ್ಥಾನಕ್ಕೆ ಬಂದಿದ್ದಾರೆ (724).

 

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T-20-Captains

Womens T20 World Cup: ಪುರುಷರು ಆಯ್ತು ಈಗ ವನಿತಾ ಕ್ರಿಕೆಟ್‌ ಸಮರ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

Women’s T20 World Cup: ಇಂದಿನಿಂದ ಅರಬ್‌ ನಾಡಲ್ಲಿ ವನಿತಾ ಟಿ20 ವಿಶ್ವಕಪ್‌ ಹವಾ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

ದ.ಕ. ಚೆಸ್‌ ಅಸೋಸಿಯೇಶನ್‌ ಮಂಗಳೂರು ರಾಷ್ಟ್ರೀಯ ಓಪನ್‌ ರಾಪಿಡ್ ಚೆಸ್ ಆರಂಭ

ದ.ಕ. ಚೆಸ್‌ ಅಸೋಸಿಯೇಶನ್‌ ಮಂಗಳೂರು ರಾಷ್ಟ್ರೀಯ ಓಪನ್‌ ರಾಪಿಡ್ ಚೆಸ್ ಆರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-sirawara

Sirawara ಬಂದ್ ಗೆ ಕರೆ: ಪಟ್ಟಣ ಸ್ತಬ್ಧ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.