Udayavani: ನವರೂಪದಲ್ಲಿ ಪಾಲ್ಗೊಂಡು ಸಂಭ್ರಮಿಸಿ; ಇಂದಿನಿಂದ ನವರೂಪ -ನವರಾತ್ರಿ


Team Udayavani, Oct 3, 2024, 7:15 AM IST

Udayavani: ನವರೂಪದಲ್ಲಿ ಪಾಲ್ಗೊಂಡು ಸಂಭ್ರಮಿಸಿ; ಇಂದಿನಿಂದ ನವರೂಪ -ನವರಾತ್ರಿ

ಉಡುಪಿ: ದುರ್ಗೆಯನ್ನು ನವ ಅವತಾರಗಳಲ್ಲಿ ಪೂಜಿಸುವ ಶರನ್ನವರಾತ್ರಿಯ ಸಂಭ್ರಮವನ್ನು ಹೆಚ್ಚಿಸಲು “ಉದಯವಾಣಿ’ಯ “ನವರೂಪ’ ಮತ್ತೆ ಬಂದಿದೆ.

ಅ. 3ರಿಂದ ಅ. 11ರ ವರೆಗೂ ನಿತ್ಯ ಮಹಿಳೆಯರು, ಹೆಣ್ಣು ಮಕ್ಕಳು ನಿರ್ದಿಷ್ಟ ಬಣ್ಣದ ಸಾಂಪ್ರದಾಯಿಕ ಸೀರೆ/ದಿರಿಸು ಧರಿಸಿ ಅದರೊಂದಿಗೆ ಸಮೂಹ ಚಿತ್ರ ತೆಗೆದು ಉದಯವಾಣಿಗೆ ಕಳುಹಿಸುವ ಮೂಲಕ ಎಲ್ಲರೂ ಈ “ನವರೂಪ’ದಲ್ಲಿ ಭಾಗವಹಿಸಿ ಸಂಭ್ರಮಿಸಬಹುದಾಗಿದೆ.

ಕುಟುಂಬ ಸದಸ್ಯೆಯರು, ಕಚೇರಿ ಸಹೋದ್ಯೋಗಿಗಳು, ಗೆಳತಿಯರು, ಸಂಘ ಸಂಸ್ಥೆಯ ಸಹಪಾಠಿಗಳು ಒಟ್ಟಾಗಿ ಇದರಲ್ಲಿ ಸಂಭ್ರಮದಿಂದ ಭಾಗವಹಿಸಬಹುದು.

ಆಯಾ ದಿನ ಸೂಚಿಸಲಾದ ಬಣ್ಣದ ಸೀರೆ, ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಚಿತ್ರಗಳನ್ನು ತೆಗೆದು ಅದೇ ದಿನ ಸಂಜೆ 3 ಗಂಟೆಯೊಳಗೆ ನಮ್ಮ ವಾಟ್ಸ್‌ಆ್ಯಪ್‌ ನಂಬರ್‌ಗೆ ಕಳುಹಿಸಬೇಕು. ಹಳೆಯ ಚಿತ್ರಗಳನ್ನು ಪರಿಗಣಿಸುವುದಿಲ್ಲ.

ಸಾಧಕರ ಕೂಡುವಿಕೆಯೇ ನವರೂಪ
ಹಿಂದಿನ ಎರಡು ವರ್ಷಗಳಂತೆಯೇ ಈ ಬಾರಿಯೂ ಕಲೆ, ಸಾಹಿತ್ಯ, ಸಿನೆಮಾ, ಸಂಗೀತ, ಕ್ರೀಡೆ ಮತ್ತು ಉದ್ಯಮ ಸಹಿತ ವಿವಿಧ ಕ್ಷೇತ್ರದಲ್ಲಿನ ವಿಶಿಷ್ಟ ಸಾಧಕಿಯರಾದ ಪದ್ಮಭೂಷಣ ಪುರಸ್ಕೃತರಾದ ಬಿ. ಸರೋಜಾ ದೇವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವೈದೇಹಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕಿ ಎಂ.ಡಿ. ಪಲ್ಲವಿ, ಭಾರತ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ್‌, ಚಿತ್ರನಟಿಯರಾದ ರುಕ್ಮಿಣಿ ವಸಂತ್‌, ಮಧುರಾ ಆರ್‌.ಜೆ., ಫ್ಯಾಶನ್‌ ಸ್ಟೈಲಿಸ್ಟ್‌ ಪ್ರಗತಿ ಶೆಟ್ಟಿ, ಆಭರಣ ಜುವೆಲರ್ನ ಸಂಧ್ಯಾ ಕಾಮತ್‌, ಹ್ಯಾಂಗ್ಯೋ ಐಸ್‌ಕ್ರೀಂನ ದೀಪಾ ಪೈ ಉದಯವಾಣಿಯ ನವ ರೂಪದಲ್ಲಿ ಭಾಗವಹಿಸಿ ನವರೂಪದ ಸಂಭ್ರಮವನ್ನು ಹೆಚ್ಚಿಸಲಿದ್ದಾರೆ.

ಈಗ ಚಿತ್ರ ಕಳುಹಿಸುವುದು ಇನ್ನಷ್ಟು ಸುಲಭ;
ಹೀಗೆ ಮಾಡಿ
ಹಂತ 1: ಉದಯವಾಣಿಯ ನವರೂಪ ವಾಟ್ಸ್‌ಆ್ಯಪ್‌ ಸಂಖ್ಯೆ 6364888901. ಇದಕ್ಕೆ ನಮಸ್ತೆ ಅಥವಾ ಏಜಿ ಎಂದು ಸಂದೇಶ ಕಳುಹಿಸಿ.
ಹಂತ 2: ಅನಂತರ ಬರುವ ಸಂದೇಶದಲ್ಲಿ ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 3: ಬಳಿಕ ನಿಮ್ಮ ತಂಡದ ಒಂದು ಅತ್ಯುತ್ತಮ ಚಿತ್ರವನ್ನು ನಿಮ್ಮ ಗ್ಯಾಲರಿಯಿಂದ ಆಯ್ಕೆ ಮಾಡಿ ಅಟ್ಯಾಚ್‌ ಮಾಡಿ ಅದರ ಕೆಳಗಡೆಯೇ ಆ್ಯಡ್‌ ಎ ಕ್ಯಾಪ್ಶನ್‌ ಎಂದು ತೋರಿಸುವಲ್ಲಿ ನಿಮ್ಮ ತಂಡದ ಹೆಸರು, ವಿಳಾಸ ಸಹಿತ ವಿವರವನ್ನು ಟೈಪ್‌ ಮಾಡಿದ ಬಳಿಕ ಕಳುಹಿಸಿ.
ಹಂತ 4: ಚಿತ್ರ ಸರಿಯಾದ ರೀತಿಯಲ್ಲಿ ಕಳುಹಿಸಿದ ಬಳಿಕ ಉದಯವಾಣಿಯ ಸ್ವೀಕೃತಿ ಸಂದೇಶ ನಿಮ್ಮನ್ನು ತಲುಪಲಿದೆ.

ನಿತ್ಯವೂ ಅದೃಷ್ಟಶಾಲಿಗಳ ಆಯ್ಕೆ
ಆಯಾ ದಿನದ ಬಣ್ಣದ ಸೀರೆ/ ಸಾಂಪ್ರದಾಯಿಕ ಉಡುಗೆ ಧರಿಸಿ ಮೂರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ತೆಗೆದ ಸಮೂಹ ಚಿತ್ರ ಉದಯವಾಣಿಗೆ ಕಳುಹಿಸಬೇಕು. ಪ್ರತಿ ದಿನವೂ ಮೂವರು ಅದೃಷ್ಟ ಶಾಲಿಗಳು, ಅಂತಿಮವಾಗಿ ಮೂವರಿಗೆ ಬಂಪರ್‌ ಬಹುಮಾನ ನೀಡಲಾ ಗುವುದು. ಉತ್ತಮ ಗುಣಮಟ್ಟದ ಆಯ್ದ ಚಿತ್ರಗಳನ್ನು ಮರುದಿನದ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು.

 

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರಿ ಸೊತ್ತುಗಳ ರಕ್ಷಣೆಗೆ ಸೂಕ್ತ ಕ್ರಮ; ಒತ್ತುವರಿ ಭೂಮಿಗೆ ಬೇಲಿ!

Land: ಸರಕಾರಿ ಸೊತ್ತುಗಳ ರಕ್ಷಣೆಗೆ ಸೂಕ್ತ ಕ್ರಮ; ಒತ್ತುವರಿ ಭೂಮಿಗೆ ಬೇಲಿ!

Udupi: ನವರಾತ್ರಿಗೆ ವಿಶೇಷ ಅತಿಥಿ ಸಿ/2023 ಎ3 ಧೂಮಕೇತು

Udupi: ನವರಾತ್ರಿಗೆ ವಿಶೇಷ ಅತಿಥಿ ಸಿ/2023 ಎ3 ಧೂಮಕೇತು

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-sirawara

Sirawara ಬಂದ್ ಗೆ ಕರೆ: ಪಟ್ಟಣ ಸ್ತಬ್ಧ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.