Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಜಪಾನ್‌ ವಿಮಾನ ನಿಲ್ದಾಣದಲ್ಲಿ ಘಟನೆ

Team Udayavani, Oct 3, 2024, 9:09 AM IST

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಟೊಕಿಯೊ: 2ನೇ ಮಹಾಯುದ್ಧ ಸಂದರ್ಭದಲ್ಲಿ ಸ್ಫೋಟಗೊಳ್ಳದೇ ಜಪಾನ್‌ನಲ್ಲಿ ಭೂಮಿ ಒಳಗೆ ಹೂತು ಹೋಗಿದ್ದ ಅಮೆರಿಕದ ಬರೋಬ್ಬರಿ 500 ಪೌಂಡ್‌ (226 ಕೆ.ಜಿ.) ತೂಕದ ಬಾಂಬ್‌ 85 ವರ್ಷದ ಬಳಿಕ ಇದೀಗ ಇದಕ್ಕಿದ್ದಂತೆ ಜಪಾನ್‌ ವಿಮಾನ ನಿಲ್ದಾಣದಲ್ಲಿ ಸ್ಫೋಟಗೊಂಡಿದೆ!.

ಅದೃಷ್ಟವಶಾತ್‌ ಸ್ಫೋಟದ ಸಂದರ್ಭದಲ್ಲಿ ಯಾವುದೇ ವಿಮಾನಗಳು ಘಟನ ಸ್ಥಳದಲ್ಲಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಆದಾಗ್ಯೂ, 80 ವಿಮಾನಗಳ ಪ್ರಯಾಣ ರದ್ದು ಗೊಳಿಸಲಾಗಿದೆ.

ಮಿಯಾಜಾಕಿ ವಿಮಾನ ನಿಲ್ದಾಣದ ಟ್ಯಾಕ್ಸಿ ವೇನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ರಸ್ತೆಯ ಡಾಂಬರು ಕಿತ್ತು 6-7 ಅಡಿ ಎತ್ತರದ ವರೆಗೆ ಕಾರಂಜಿಯಂತೆ ಚಿಮ್ಮಿವೆ. ವಿಮಾನ ನಿಲ್ದಾಣದ ಸಮೀಪವಿರುವ ವಿಮಾನಯಾನ ಶಾಲೆಯಿಂದ ಈ ದೃಶ್ಯ ಸೆರೆ ಹಿಡಿಯಲಾಗಿದ್ದು, ಜಾಲತಾಣಗಳಲ್ಲೂ ಇದು ಭಾರೀ ವೈರಲ್‌ ಆಗಿದೆ. ಅಲ್ಲದೇ, ಸ್ಫೋಟ ದಿಂದಾಗಿ ಟ್ಯಾಕ್ಸಿ ವೇನಲ್ಲಿ 7 ಮೀಟರ್‌ ಸುತ್ತಳತೆಯ 3 ಅಡಿ ಆಳದ ಬೃಹತ್‌ ಗುಂಡಿ ಆಗಿದೆ. ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

ಮಾಜಿ ಅಧ್ಯಕ್ಷ, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್‌ ಗೆ 100ನೇ ವರ್ಷದ ಸಂಭ್ರಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

6-ಗಾನಗಾವಾತಹಿ

ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.