Raichur: ಒಳ ಮೀಸಲಾತಿ ಜಾರಿಗಾಗಿ ಬಂದ್


Team Udayavani, Oct 3, 2024, 11:50 AM IST

4-sirawara

ರಾಯಚೂರು: ಸುಪ್ರಿಂ ಕೋರ್ಟ್ ಆದೇಶದನ್ಚಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮಾಡದೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆ.3ರ ಗುರುವಾರ ರಾಯಚೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ನಗರದ ಕೇಂದ್ರ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ  ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಿದರು.

ಹೈದರಾಬಾದ್ ರಸ್ತೆಯಿಂದ ರಾಯಚೂರಿಗೆ ಬರುವ ಬಸ್ ಗಳನ್ನೂ ಹೊರ‌ವಲಯದ ಬೈಪಾಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ನಗರದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಲಿಸಲಾಗಿದೆ. ನವೋದಯ ಕಾಲೇಜು, ಬಸವೇಶ್ವರ ವೃತ್ತ, ಸಾತ್ ಮೈಲ್ ಕ್ರಾಸ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಿಗಿ‌ ಬಂದೋಬಸ್ರ್ ಮಾಡಲಾಗಿದೆ.

ಕೇಂದ್ರ ಬಸ್ ನಿಲ್ದಾಣ, ಉಸ್ಮಾನಿಯಾ ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚರಿಸಿ ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು.

ಕಳೆದ 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಆರಂಭವಾಗಿರುವ ಒಳ ಮೀಸಲಾತಿ ಜಾರಿ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಆದರೆ, ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು, ಇದನ್ನು ಜಾರಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ. ಸಿಎಂ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಜಾರಿಗೆ ಮುಂದಾಗುತ್ತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

ಸಿರವಾರ: ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಿರವಾರ ಬಂದ್ ಕರೆ ನೀಡಿದ್ದು ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿದೆ.

ಆ.3ರ ಗುರುವಾರ ಬೆಳಗ್ಗೆಯಿಂದಲೇ ಅಂಗಡಿ- ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದಾಗಿದೆ.

ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಿಪಿಐ ಶಶಿಕಾಂತ ಎಂ., ಪಿಎಸ್ಐ ಅಮರೇಗೌಡ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿದೆ.

ಟಾಪ್ ನ್ಯೂಸ್

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

8-bantwala-1

Bantwala: ದ್ವಿಚಕ್ರಗಳೆರಡರ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Indian 3: ʼಇಂಡಿಯನ್‌ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್‌ ಆಕ್ರೋಶ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ

13-sirawara

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

9-bidar

Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್‍ಯಾಲಿ

10

Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ ಷರತ್ತುಬದ್ಧ ಜಾಮೀನು

4

Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ

3

Mangaluru: ಕೆಎಸ್‌ಆರ್‌ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.