ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಈ ಮಾರ್ಗ ವಲಸಿಗರನ್ನು ಕಳ್ಳಸಾಗಣೆ ಮಾಡುವ ಮಾರ್ಗವಾಗಿದೆ.

Team Udayavani, Oct 3, 2024, 12:29 PM IST

ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು

ಮೆಕ್ಸಿಕೋ ನಗರ(Mexico City): ಗ್ವಾಟೆಮಾಲಾದ ಗಡಿ ಸಮೀಪ ಟ್ರಕ್‌ ನಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರು ಮಂದಿ ವಲಸಿಗರ ಮೇಲೆ ಮೆಕ್ಸಿಕೋ ಸೈನಿಕರು (Mexican Soldiers) ನಡೆಸಿದ ಗುಂಡಿನ ದಾಳಿಗೆ ಸಾವನ್ನಪ್ಪಿರುವ ಘಟನೆ ಬುಧವಾರ (ಅ.02) ನಡೆದಿರುವುದಾಗಿ ಮೆಕ್ಸಿಕೋ ರಕ್ಷಣಾ ಇಲಾಖೆ ತಿಳಿಸಿದೆ.

ಈಜಿಪ್ಟ್‌, ನೇಪಾಳ, ಕ್ಯೂಬಾ, ಭಾರತ, ಪಾಕಿಸ್ತಾನದ ವಲಸಿಗರು ಟ್ರಕ್‌ ನಲ್ಲಿ ಪರಾರಿಯಾಗಲು ಯತ್ನಿಸಿದ ವೇಳೆ ಈ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.

ಮೆಕ್ಸಿಕೋ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಟ್ರಕ್‌ ನಲ್ಲಿದ್ದ ಆರು ಮಂದಿ ವಲಸಿಗರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.

ಟ್ರಕ್‌ ನಲ್ಲಿ ಯಾವುದಾದರು ಶಸ್ತ್ರಾಸ್ತ್ರಗಳಿವೆ, ಅವರು ಯಾವ ಉದ್ದೇಶಕ್ಕಾಗಿ ಪರಾರಿಯಾಗಲು ಯತ್ನಿಸಿದ್ದರು ಎಂಬ ಬಗ್ಗೆ ಮೆಕ್ಸಿಕೋ ರಕ್ಷಣಾ ಇಲಾಖೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ವರದಿಯಾಗಿದೆ.

ಟ್ರಕ್‌ ನಲ್ಲಿ ಒಟ್ಟು 33 ಮಂದಿ ವಲಸಿಗರು ತೆರಳುತ್ತಿದ್ದರು. ಈ ಮಾರ್ಗ ವಲಸಿಗರನ್ನು ಕಳ್ಳಸಾಗಣೆ ಮಾಡುವ ಮಾರ್ಗವಾಗಿದೆ. ವಲಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಸೇನಾ ಯೋಧರನ್ನು ಅಮಾನತು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

Stock Markets Slump: ಇರಾನ್‌-ಇಸ್ರೇಲ್‌ ಯುದ್ಧಕ್ಕೆ ಷೇರುಪೇಟೆ ತಲ್ಲಣ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್‌ ಗೆ ಇಸ್ರೇಲ್‌ ಸಂದೇಶ!

1-reee

India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.