Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನಿವೃತ್ತ ಪ್ರೊಫೆಸರ್‌ ಎಸ್.ಕಾಮರಾಜ್‌ ಮದ್ರಾಸ್‌ ಹೈಕೋರ್ಟ್‌ ಗೆ ದೂರು

Team Udayavani, Oct 3, 2024, 1:20 PM IST

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಈಶ ಫೌಂಡೇಶನ್‌(Isha Foundation) ವಿರುದ್ಧ ದಾಖಲಾದ ಪ್ರಕರಣಗಳ ಬಗ್ಗೆ ತಮಿಳುನಾಡು ಪೊಲೀಸರು ತನಿಖೆ ನಡೆಸುವಂತೆ ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ (Supreme court) ಗುರುವಾರ (ಅ.03) ತಡೆ ನೀಡಿದ್ದು, ಇದರಿಂದ ಆಧ್ಯಾತ್ಮಿಕ ಗುರು ಸದ್ಗುರು ವಾಸುದೇವ್‌ ಗೆ ರಿಲೀಫ್‌ ಸಿಕ್ಕಂತಾಗಿದೆ.

ಈಶ ಫೌಂಡೇಶನ್‌ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಸ್ಟೇಟಸ್‌ ವರದಿ ಸಲ್ಲಿಸುವಂತೆ ತಮಿಳುನಾಡು ಪೊಲೀಸರಿಗೆ ಸೂಚನೆ ನೀಡಿದೆ.

ಮದ್ರಾಸ್‌ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ ನಂತರ ಮಂಗಳವಾರ ನೂರಾರು ಪೊಲೀಸರು ಕೊಯಂಬತ್ತೂರಿನಲ್ಲಿರುವ ಈಶ ಫೌಂಡೇಶನ್‌ ಗೆ ತೆರಳಿದ್ದರು. ಬಳಿಕ ಈಶ ಫೌಂಡೇಶನ್‌ ಮದ್ರಾಸ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠ ವಿಚಾರಣೆ ನಡೆಸಿತ್ತು.

ತಮ್ಮ ಇಬ್ಬರು ಹೆಣ್ಣುಮಕ್ಕಳಾದ ಗೀತಾ ಮತ್ತು ಲತಾಳ ಬ್ರೈನ್‌ ವಾಶ್‌ (Brainwashed) ಮಾಡಿ ಕೊಯಂಬತ್ತೂರಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ನಿವೃತ್ತ ಪ್ರೊಫೆಸರ್‌ ಎಸ್.ಕಾಮರಾಜ್‌ ಅವರು ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್‌ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿತ್ತು.

ಟಾಪ್ ನ್ಯೂಸ್

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

Panaji: ಕಾರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರೋಪಿ ಬಂಧನ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

ಬೆಳಿಗ್ಗೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಮಧ್ಯಾಹ್ನ ಕಾಂಗ್ರೆಸ್ ಸೇರ್ಪಡೆ

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

Delhi:‌5,600 ಕೋಟಿ ರೂಪಾಯಿ ಡ್ರಗ್‌ ಸ್ಮಗ್ಲಿಂಗ್ ಕಿಂಗ್‌ ಪಿನ್‌ ಕಾಂಗ್ರೆಸ್‌ ಮುಖಂಡ? BJP

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.