Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!


Team Udayavani, Oct 3, 2024, 6:40 PM IST

14

ʼಪಾರು ಪಾರ್ವತಿ’ ಎಂಬ ಸಿನಿಮಾ ಮೂಲಕ ನಟಿ ದೀಪಿಕಾ ದಾಸ್‌ ಮತ್ತೂಮ್ಮೆ ಹಿರಿತೆರೆಗೆ ಬರುತ್ತಿದ್ದಾರೆ. ಈ ಸಿನಿಮಾವನ್ನು ಪಿ.ಬಿ.ಪ್ರೇಮನಾಥ್‌ ನಿರ್ಮಿಸುತ್ತಿದ್ದು, ರೋಹಿತ್‌ ಕೀರ್ತಿ ನಿರ್ದೇಶನವಿದೆ.

ಚಿತ್ರದಲ್ಲಿ ದೀಪಿಕಾ ದಾಸ್‌, ಪೂನಂ ಸರ್‌ ನಾಯಕ್‌ ಹಾಗೂ ಫ‌ವಾಜ್‌ ಅಶ್ರಫ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿದೆ. ಇತ್ತೀಚೆಗೆ ಈ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಈ ಪೋಸ್ಟರ್‌ಗೆ ಇನ್ಫಿನಿಟಿ ರೋಡ್‌ ಎಂಬ ಹೆಸರಿಡಲಾಗಿದೆ. ಟ್ರಾವೆಲ್, ಅಡ್ವೆಂಚರ್‌ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದ ಫ‌ಸ್ಟ್‌ ಲುಕ್‌ ಪೋಸ್ಟರ್‌ ಅನ್ನು ಪ್ರಕೃತಿಯ ಮಡಿಲಲ್ಲೇ ಬಿಡುಗಡೆ ಮಾಡಿರುವುದು ವಿಶೇಷ.

ನಿರ್ದೇಶಕ ರೋಹಿತ್‌ ಕೀರ್ತಿ ಅವರಿಗೆ ಇದು ಚೊಚ್ಚಲ ಚಿತ್ರ. ಚಿತ್ರದ ಬಗ್ಗೆ ಮಾತನಾಡುವ ರೋಹಿತ್‌, “ಇದೊಂದು ಅಡ್ವೆಂಚರ್ಸ್‌ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರಾಖಂಡ್‌ ನಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯ ಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ. ಪಾಯಲ್‌ ಎಂಬ ಪಾತ್ರದಲ್ಲಿ ದೀಪಿಕಾ ದಾಸ್‌ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲೂ ಅಡ್ವೆಂಚರ್ಸ್‌ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್‌ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್‌ ಅವರನ್ನು ಈ ಚಿತ್ರದಲ್ಲಿ ನೋಡಬಹುದು’ ಎನ್ನುತ್ತಾರೆ.

“ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್‌ನಲ್ಲಿ ಆಸಕ್ತಿ. ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್‌ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಹತ್ತು ಕೆಜಿ ತೂಕ ಇಳಿಸಿಕೊಂಡಿ ದ್ದೇನೆ ಹಾಗೂ ಕೂದಲು ಗಿಡ್ಡ ಮಾಡಿಕೊಂಡಿದ್ದೇನೆ. ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚರಿ ಸಿರುವ ಕಾರು’ ಎನ್ನುವುದು ನಟಿ ದೀಪಿಕಾ ದಾಸ್‌ ಮಾತು. ಚಿತ್ರದಲ್ಲಿ ನಟಿಸಿರುವ ಪೂನಂ ನಾಯಕ್‌, ಫ‌ವಾಜ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

Zebra Movie:  ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Zebra Movie: ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

Bhairadevi Movie: ಇಂದು ಭೈರಾದೇವಿ ತೆರೆಗೆ

Bhairadevi Movie: ಇಂದು ಭೈರಾದೇವಿ ತೆರೆಗೆ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.