Zebra Movie: ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌


Team Udayavani, Oct 3, 2024, 7:05 PM IST

Zebra Movie:  ಡಾಲಿ ‘ಜೀಬ್ರಾ’ಗೆ ಶಿವಣ್ಣ ಸಾಥ್‌

ಡಾಲಿ ಧನಂಜಯ್‌ ನಟನೆಯ “ಜೀಬ್ರಾ’ ಚಿತ್ರ ಅಕ್ಟೋಬರ್‌ 31ಕ್ಕೆ ತೆರೆಕಾಣುತ್ತಿದೆ. ತೆಲುಗು ನಟ ಸತ್ಯದೇವ್‌ ಜೊತೆಗೂಡಿ ಜೀಬ್ರಾ ಕಥೆ ಹೇಳಲು ಧನಂಜಯ್‌ ರೆಡಿಯಾಗಿದ್ದು, ಈಗ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ.

ನಟ ಶಿವರಾಜ್‌ ಕುಮಾರ್‌ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಜೀಬ್ರಾ ಮಲ್ಟಿಸ್ಟಾರ್‌ ಸಿನಿಮಾ, ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತಯಾರಾಗಿರುವ ಚಿತ್ರ. ಇದು ಧನಂಜಯ್‌ ಅಭಿನಯದ 26ನೇ ಸಿನಿಮಾ. ಕ್ರೈಂ ಮತ್ತು ಥ್ರಿಲ್ಲರ್‌ ಕಂಟೆಂಟ್‌ ಇರುವ ಜೀಬ್ರಾ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಡಾಲಿ ವೈಟ್‌ ಹಾರ್ಸ್‌, ಸತ್ಯದೇವ್‌ ಬ್ಲಾಕ್‌ ಹಾರ್ಸ್‌ ಎಂದು ಪರಿಚಯ ಮಾಡಿಕೊಡಲಾಗಿದೆ. ಎಸ್‌. ಎನ್‌. ರೆಡ್ಡಿ, ಎಸ್‌. ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್‌ ಸುಂದರಂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದು, ತೆಲುಗು, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.

ಜೀಬ್ರಾ ಸಿನಿಮಾಗೆ ಈಶ್ವರ್‌ ಕಾರ್ತಿಕ್‌ ನಿರ್ದೇಶನ ವಿದೆ. ಧನಂಜಯ್‌ ಜೋಡಿಯಾಗಿ ಅಮೃತಾ ಅಯ್ಯಂಗಾರ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು: ಹರತಾಳು ಹಾಲಪ್ಪ ಎಚ್ಚರಿಕೆ

BJP: ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು: ಹರತಾಳು ಹಾಲಪ್ಪ ಎಚ್ಚರಿಕೆ

ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ: ಪ್ರಿಯಾಂಕ್‌ ಖರ್ಗೆ

Priyank Kharge: ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Bhairadevi Movie: ಇಂದು ಭೈರಾದೇವಿ ತೆರೆಗೆ

Bhairadevi Movie: ಇಂದು ಭೈರಾದೇವಿ ತೆರೆಗೆ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು: ಹರತಾಳು ಹಾಲಪ್ಪ ಎಚ್ಚರಿಕೆ

BJP: ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು: ಹರತಾಳು ಹಾಲಪ್ಪ ಎಚ್ಚರಿಕೆ

ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ: ಪ್ರಿಯಾಂಕ್‌ ಖರ್ಗೆ

Priyank Kharge: ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.