Priyank Kharge: ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ
Team Udayavani, Oct 3, 2024, 11:56 PM IST
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರದ್ದು ಮಾತ್ರವೇ ಆಗಿಲ್ಲ. ಮುಡಾ ಯಡವಟ್ಟಿನಿಂದ ತಪ್ಪಾಗಿದೆ. ಸ್ವತಃ ಮುಡಾ ಕೂಡ ತಪ್ಪು ಒಪ್ಪಿಕೊಂಡಿದೆ. ಆದರೆ, ಇದರಲ್ಲಿ ಬೇರೆಯವರ ತಪ್ಪು ಹೇಳುತ್ತಿಲ್ಲ. ಸಾವಿರಾರು ಸೈಟ್ ಪರಿಹಾರ ವಿಚಾರದ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದು ರಾಜಕೀಯ ಪ್ರೇರಿತ ಎಂಬುದು ಜಿ.ಟಿ. ದೇವೇಗೌಡ ಅವರಿಗೂ ಗೊತ್ತಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ನೈತಿಕೆ ಇದೆಯೇ? ಇದನ್ನೇ ಜಿ.ಟಿ. ದೇವೇಗೌಡರೂ ಹೇಳಿದ್ದಾರೆ ಎಂದರು.
ವಿಪಕ್ಷ ನಾಯಕ ಆರ್. ಅಶೋಕ್ಗೆ ಬಿಡಿಎ ಜಮೀನು ಅಂತ ಗೊತ್ತಿದ್ದರೂ ಅದರ ಫಲ ಪಡೆದಿದ್ದಾರೆ. ಅನಂತರ ತಮ್ಮ ತಲೆ ಮೇಲೆ ಬರುತ್ತದೆ ಎಂಬುದನ್ನು ಅರಿತು ವಾಪಸ್ ನೀಡಿದ್ದಾರೆ. ನಿಜವಾಗಿಯೂ ನೈತಿಕತೆ ಇದ್ದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅದೇ ರೀತಿ, ಬಿ.ವೈ. ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರೂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jigani:ಪೊಲೀಸರಿಂದ ಕಾರ್ಯಾಚರಣೆ: ಹಿಂದೂ ಹೆಸರಲ್ಲಿ ವಾಸವಿದ್ದ ಮತ್ತೆ 3 ಪಾಕ್ ಪ್ರಜೆಗಳ ಸೆರೆ
By Election: ಬಿಜೆಪಿ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ ಪೂಜಾರಿ
Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ
PSI: ಪರೀಕ್ಷೆಗೆ ಶೇ.35.5 ಮಂದಿ ಗೈರು; ಹಾಜರಿ 43,250, ಗೈರು ಹಾಜರಿ 23740
CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.