Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ
ಈ ವಿಚಾರದಲ್ಲಿ ರಾಜಕೀಯ ನಾಟಕದ ಅಗತ್ಯವಿಲ್ಲ
Team Udayavani, Oct 4, 2024, 11:39 AM IST
ನವದೆಹಲಿ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ತಯಾರಿಸುವ ವೇಳೆ ದನ, ಹಂದಿಯ ಕೊಬ್ಬನ್ನು ಬಳಸುತ್ತಾರೆಂಬ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ (Supreme court) ಶುಕ್ರವಾರ (ಅ.04) ಈ ಬಗ್ಗೆ ಸಿಬಿಐನ ಮೇಲ್ವಿಚಾರಣೆಯಲ್ಲಿ ಸ್ವತಂತ್ರ(Independent) ವಿಶೇಷ ತನಿಖಾ ತಂಡ (SIT)ದಿಂದ ತನಿಖೆ ನಡೆಸುವಂತೆ ಆದೇಶ ನೀಡಿದೆ.
ವಿಶೇಷ ತನಿಖಾ ತಂಡದಲ್ಲಿ ಆಂಧ್ರಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಒಬ್ಬರು ಸದಸ್ಯರು ಇರಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಬಿ.ಆರ್.ಗವಾಯಿ ಮತ್ತು ಜಸ್ಟೀಸ್ ಕೆ.ವಿ.ವಿಶ್ವನಾಥನ್, ಇದೊಂದು ಜಗತ್ತಿನಾದ್ಯಂತ ಹಬ್ಬಿರುವ ಲಕ್ಷಾಂತರ ಭಕ್ತರ ನಂಬಿಕೆಯ ಪ್ರಶ್ನೆಯಾಗಿದ್ದು, ಈ ವಿಚಾರದಲ್ಲಿ ರಾಜಕೀಯ ನಾಟಕದ ಅಗತ್ಯವಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ಲಡ್ಡು ತಯಾರಿಕೆ ವೇಳೆ ಕೊಬ್ಬಿನ ಅಂಶ ಸೇರಿಸುತ್ತಾರೆ ಎಂಬ ಆರೋಪದಿಂದ ಪ್ರಪಂಚದಾದ್ಯಂತ ಇರುವ ಭಕ್ತರ ಭಾವನೆಗೆ ಘಾಸಿಯಾಗುತ್ತದೆ ಎಂದು ಸುಪ್ರೀಂ ಪೀಠ ಹೇಳಿದ್ದು. ಇದರದಲ್ಲಿ ರಾಜಕೀಯದ ಆರೋಪ ಬೇಕಾಗಿಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ
ಮಗಳು ಸೆ*ಕ್ಸ್ ರ್ಯಾಕೆಟ್ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ; ಆತಂಕದಿಂದ ಅಸುನೀಗಿದ ತಾಯಿ!
GST;ನವೆಂಬರ್ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?
Google ಜತೆ ಬೆಂಗಳೂರಿನ ಕ್ಲೀನ್ಮ್ಯಾಕ್ಸ್ ಸಹಯೋಗ: ಪವನ ವಿದ್ಯುತ್ ಉತ್ಪಾದನೆ
Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.