Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ


Team Udayavani, Oct 4, 2024, 2:58 PM IST

Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು, 3 ಮಂದಿಗೆ ಗಾಯ

ಲಕ್ನೋ: ಟ್ರ್ಯಾಕ್ಟರ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶುಕ್ರವಾರ(ಅ.04)ಮುಂಜಾನೆ ನಡೆದಿದೆ.

ಮಿರ್ಜಾಪುರ–ವಾರಣಾಸಿ ಗಡಿಯಲ್ಲಿರುವ ಕಚ್ವಾ ಬಳಿ ಈ ಭೀಕರ ಅಪಘಾತ ನಡೆದಿದೆ. ಟ್ರ್ಯಾಕ್ಟರ್ ಟ್ರಾಲಿ ವಾರಣಾಸಿ ಕಡೆಗೆ 13 ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಟ್ರಕ್ ಚಾಲಕ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತಾಪ
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಇದೊಂದು ನೋವಿನ ಘಟನೆ, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.

 

ಟಾಪ್ ನ್ಯೂಸ್

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

1-tirr

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

14-uv-fusion

Women: ಕ್ಷಮಯಾ ಧರಿತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tirr

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

India: SCO ಶೃಂಗದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಜೈಶಂಕರ್‌ ಪಾಕ್‌ ಗೆ ಪ್ರಯಾಣ

1pawan

Wait And See…: ಪವನ್ ಕಲ್ಯಾಣ್ ‘ಸನಾತನ ಧರ್ಮ’ ಎಚ್ಚರಿಕೆಗೆ ಉದಯನಿಧಿ ಪ್ರತಿಕ್ರಿಯೆ

1-kejri-aa

CM residence ತೊರೆದ ಕೇಜ್ರಿವಾಲ್: ಕಣ್ಣೀರಿಟ್ಟು ಬೀಳ್ಕೊಟ್ಟ ಸಿಬಂದಿಗಳು Watch video 

Chhattisgarh: ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರ ಹತ್ಯೆ: ಅಪಾರ ಶಸ್ತ್ರಾಸ್ತ್ರ ವಶ

Chhattisgarh: ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರ ಹ*ತ್ಯೆ: ಅಪಾರ ಶಸ್ತ್ರಾಸ್ತ್ರ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

CT-Ravi

MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್‌ಸಿ ಸಿ.ಟಿ.ರವಿ

15-uv-fusion

UV Fusion: ಮೃಗಗಳ ಜಗತ್ತು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

1-tirr

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.