S3 : EP – 75 : ಸಂಜಯನಿಂದ ಸಮರ ವರ್ಣನೆ


UV Podcast, Oct 4, 2024, 7:33 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಮಹಾಭಾರತ ಯುದ್ಧ ಆರಂಭವಾಗಿತ್ತು. ಎರಡೂ ಕಡೆಯ ಸೈನ್ಯ ಯುದ್ಧಕ್ಕೆ ಸಜ್ಜಾಗಿ ನಿಂತಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಯುಧಿಷ್ಠಿರ ರಥದಿಂದ ಕೆಳಗಿಳಿದು ಕೌರವ ಸೈನ್ಯದ ಕಡೆ ನಡೆದ. ಆಗ ಕೃಷ್ಣನನ್ನೂ ಒಳಗೊಂಡಂತೆ ಎಲ್ಲಾ ಪಾಂಡವರೂ ಅವನನ್ನೇ ಹಿಂಬಾಲಿಸಿದರು . ಇದಕ್ಕೆ ಕಾರಣ ಏನು? ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

www.uvlisten.com <http://www.uvlisten.com>
ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ.

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

guru

S1EP – 488: ಅರಮನೆಗೆ ಬಂದ ಸಾಧು

82

S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ

aaa

S1EP – 487:ಕಷ್ಟದ ಅರಿವು ಯಾಕಾಗಿ ಬೇಕು ?

swarga-

S1EP – 486: ಮಾಯೆ ಎಂದರೇನು ?

Untitled-4

S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ

kopa

S1EP – 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ


ಹೊಸ ಸೇರ್ಪಡೆ

5

Kundapura: ನೆಹರೂ ಮೈದಾನ ಹಸ್ತಾಂತರಕ್ಕೆ ಮತ್ತೂಂದು ವಿಘ್ನ!

Sriramulu expresses dissatisfaction with high command

BJP: ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು

4

Editorial: ಜಲಜೀವನ್‌ ಕಾಮಗಾರಿ ಚುರುಕುಗೊಳ್ಳಲಿ…

3

Bettampady: ಹಲವು ಬಾರಿ ಮುಳುಗಿರುವ ಸೇತುವೆ ಇನ್ನು ಮುಳುಗದು!

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

ಸರಕಾರಿ ನಿವಾಸದಲ್ಲೇ ಕಾಂಗ್ರೆಸ್ ಮುಖಂಡನ ಪುತ್ರ ಶವವಾಗಿ ಪತ್ತೆ… ಆತ್ಮಹತ್ಯೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.