Kasaragod: ಸ್ಕೂಟರ್ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೇಲೆ ಕಂಟೈನರ್ ಲಾರಿ ಹರಿದು ಸಾವು
Team Udayavani, Oct 4, 2024, 9:00 PM IST
ಕಾಸರಗೋಡು: ಸಂಚರಿಸುತ್ತಿದ್ದ ಸ್ಕೂಟರ್ನಿಂದ ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಕಂಟೈನರ್ ಲಾರಿ ಹರಿದು ಸಾವಿಗೀಡಾದ ಘಟನೆ ನಡೆದಿದೆ.
ಚಟ್ಟಂಚಾಲ್ ಟಾಟಾ ಕೋವಿಡ್ ಆಸ್ಪತ್ರೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಪೈಕ ಚಂದ್ರಪ್ಪಾರ ನಿವಾಸಿ ಮಣಿ ಅವರ ಪತ್ನಿ ಶಶಿಕಲ(30) ಸಾವಿಗೀಡಾದರು.
ಅ.3 ರಂದು ರಾತ್ರಿ ಚಟ್ಟಂಚಾಲ್-ಚೆರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆಕ್ಕಿಲ್ನ ಏರು ರಸ್ತೆಯಲ್ಲಿ ಅಪಘಾತ ಸಂಭಿವಿಸಿದೆ. ಪತಿ, ಇಬ್ಬರು ಮಕ್ಕಳು ಸಹಿತ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದಾಗ ಕಂಟೈನರ್ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ಆಘಾತಕ್ಕೆ ಶಶಿಕಲ ರಸ್ತೆಗೆ ಬಿದ್ದಿದ್ದು, ಅವರ ಮೈಮೇಲೆ ಕಂಟೈನರ್ ಹರಿದು ದುರಂತ ಸಂಭವಿಸಿತು. ಇವರ ಪತ್ನಿ ಮಣಿ, ಮಕ್ಕಳಾದ ಆರಾಧ್ಯ(4) ಆದಿ (ಒಂದೂವರೆ ವರ್ಷ) ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.