Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Team Udayavani, Oct 5, 2024, 8:47 AM IST
ಅಹ್ಮದಾಬಾದ್: ತನ್ನ ತಂದೆಯನ್ನು ಕೊಲೆಗೈದವ ರನ್ನು 22 ವರ್ಷ ಕಾದು ಅದೇ ರೀತಿ ಮಗ ಕೊಲೆ ಗೈದಿರುವ ಘಟನೆ ಅಹ್ಮದಾಬಾದ್ನಲ್ಲಿ ನಡೆದಿದೆ.
22 ವರ್ಷದ ಹಿಂದೆ ರಾಜಸ್ಥಾನದ ಜೈಸಲ್ಮೇರ್ನಲ್ಲಿ ಟ್ರಕ್ ಹರಿಸಿ ಹರಿಸಿಂಗ್ ಭಾಟಿ ಎಂಬಾತನನ್ನು ಕೊಲೆಗೈಯಲಾಗಿತ್ತು. ಇದಕ್ಕಾಗಿ ನಖತ್ ಸಿಂಗ್ ಹಾಗೂ ಆತನ ನಾಲ್ವರು ಸಹೋದರಿಗೆ 7 ವರ್ಷ ಜೈಲು ಶಿಕ್ಷೆಯಾಗಿತ್ತು. ಈ ಘಟನೆ ನಡೆದಾಗ ಹರಿಸಿಂಗ್ ಪುತ್ರ ಗೋಪಾಲ್ ಸಿಂಗ್ ಕೇವಲ 8 ವರ್ಷದವನಾಗಿದ್ದು ತಂದೆಯ ಹತ್ಯೆಗೆ ಪ್ರತೀಕಾರಕ್ಕಾಗಿ ಕಾಯುತ್ತಿದ್ದ.
50 ವರ್ಷದ ನಖತ್ ಸಿಂಗ್ ಭಾಟಿ ಇತ್ತೀಚೆಗೆ ಸೈಕಲ್ನಲ್ಲಿ ಹೋಗುವಾಗ ಪಿಕ್ಅಪ್ ವಾಹನ ಹರಿಸಿ ಗೋಪಾಲ್ ಸಿಂಗ್ ಕೊಲೆಗೈದು ಪ್ರತೀಕಾರ ತೀರಿಸಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Bengaluru: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೋಷಾರೋಪ ಪಟ್ಟಿ ಸಲ್ಲಿಕೆ
Bengaluru: 2.5 ಕೋಟಿ ರೂ. ಮೌಲ್ಯದ ಕೆರೆ ಒತ್ತುವರಿ ಜಾಗ ತೆರವು ಕಾರ್ಯಾಚರಣೆ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.