Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Team Udayavani, Oct 5, 2024, 3:50 PM IST
ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ರಾಯಲ್. ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ಸರಿಗಮ ಕನ್ನಡ ಮ್ಯೂಸಿಕ್ ಯೂಟ್ಯೂಬ್ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿತ್ತು.
ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದ ನಾನೇ ಕೃಷ್ಣ… ನಾನೇ ಶಾಮ್… ಗೀತೆಗೆ ಸಂಜಿತ್ ಹೆಗ್ಡೆ ಹಾಗೂ ಎಂ. ಎಂ. ಮನವಿ ಧ್ವನಿಯಾಗಿದ್ದಾರೆ. ಚರಣ್ ರಾಜ್ ಎಂ. ಆರ್. ಸಂಗೀತ ನಿರ್ದೇಶನ ಮಾಡಿದ್ದು, ನಾಯಕ ವಿರಾಟ್ ಲಲನೆಯರ ಜೊತೆ ಹಾಡಿಗೆ ಹೆಜ್ಜೆ ಹಾಕಿದ್ದರು. ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಗೆ ರೆಡಿಯಾಗಿದೆ. ಅದು “ಟಾಂಗ್ ಸಾಂಗ್’. ಈ ಹಾಡು ಇಂದು ಬಿಡುಗಡೆಯಾಗಲಿದೆ.
“ಕಿಸ್’ ಸಿನಿಮಾ ಮೂಲಕ ಕನ್ನಡ ಚಿತ್ರ ಜಗತ್ತಿಗೆ ಪರಿಚಿತರಾದ ವಿರಾಟ್ ನಾಯಕನಾಗಿ ನಟಿಸುತ್ತಿದ್ದು, ಸಂಜನಾ ಆನಂದ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ಲವ್ ಮಾಕ್ಟೇಲ್ ಖ್ಯಾತಿಯ ಅಭಿಲಾಷ್ ತಾರಾಬಳಗದಲ್ಲಿದ್ದಾರೆ. ರಾಯಲ್ ಚಿತ್ರಕ್ಕೆ ಸಂಕೇತ್ ಮೈಸ್ ಅವರ ಛಾಯಾಗ್ರಹಣವಿದೆ. “ಕಿಸ್’ ಸಿನಿಮಾದಲ್ಲಿ ವಿರಾಟ್ ಲವರ್ ಬಾಯ್ ಆಗಿ ಮಿಂಚಿದ್ದರು. “ರಾಯಲ್’ ಚಿತ್ರದಲ್ಲಿ ಪಕ್ಕಾ ಮಾಸ್, ಎನರ್ಜಿಟಿಕ್ ಹೀರೊ ಆಗಿ ಕಾಣಿಸಿಕೊಳ್ಳುತ್ತಿ ದ್ದಾರೆ. ಚಿತ್ರ ನವೆಂಬರ್ನಲ್ಲಿ ತೆರೆಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.