ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Team Udayavani, Oct 5, 2024, 9:08 PM IST
ಗ್ವಾಲಿಯರ್: ಭಾರತ ವಿರುದ್ಧದ ಮೊದಲನೇ ಟಿ20 ಪಂದ್ಯಕ್ಕಾಗಿ ಮಧ್ಯಪ್ರದೇಶದ ಗ್ವಾಲಿಯರ್ಗೆ ಆಗಮಿಸಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡ, ಇಲ್ಲಿ ನಗರದಲ್ಲಿರುವ ಪ್ರಸಿದ್ಧ ಮೋತಿ ಮಸೀದಿಗೆ ಭೇಟಿ ನೀಡದೆ, ತಾವು ತಂಗಿದ್ದ ಹೋಟೆಲ್ನಲ್ಲೇ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದಾಗಿ ವರದಿಯಾಗಿದೆ.
ಮಸೀದಿ ಸುತ್ತ ಭದ್ರತೆಗೆ ವ್ಯವಸ್ಥೆ ಮಾಡಿದ್ದರೂ ಆಟಗಾರರು ಇದಕ್ಕೆ ಒಪ್ಪದೆ ಹೋಟೆಲ್ನಲ್ಲೇ ಪ್ರಾರ್ಥಿಸಿದ್ದಾಗಿ ವರದಿ ಹೇಳಿದೆ. ನಾವು ಮೋತಿ ಮಸೀದಿಯ ಸುತ್ತ ಬಿಗಿ ಭದ್ರತೆ ಕಲ್ಪಿಸಿದ್ದೆವು. ಆದರೆ ಬಾಂಗ್ಲಾದೇಶ ತಂಡ ಮಸೀದಿಗೆ ಬದಲು ಒಪ್ಪಲಿಲ್ಲ ಎಂದು ಗ್ವಾಲಿಯರ್ ಇನ್ಸ್ಪೆಕ್ಟರ್ ಅರವಿಂದ ಸಕ್ಸೇನಾ ಮಾಹಿತಿ ನೀಡಿದ್ದಾರೆ.
ಬಾಂಗ್ಲಾ ದಂಗೆಯ ಬಳಿಕ ಭೀತಿಯ ಕಾರಣ ಕ್ರಿಕೆಟ್ ತಂಡ ಮಸೀದಿಗೆ ಭೇಟಿ ನೀಡದಿರುವ ಸಾಧ್ಯೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.