Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು
Team Udayavani, Oct 6, 2024, 6:26 AM IST
ಅಮರಾವತಿ: ತಿರುಪತಿ ತಿರುಮಲ ದೇಗುಲದಲ್ಲಿ ಪ್ರಸಕ್ತ ನೀಡುತ್ತಿರುವ ಲಡ್ಡು ಪ್ರಸಾದದ ಗುಣಮಟ್ಟ ವನ್ನು ಭಕ್ತರು ಮೆಚ್ಚಿಕೊಂಡಿದ್ದಾರೆ. ಇದು ಹೀಗೆಯೇ ಮುಂದುವರಿಯಲಿ ಎಂದೂ ಆಶಿಸುತ್ತಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಲಡ್ಡು ಪ್ರಸಾದದಲ್ಲಿ ಪ್ರಾಣಿ ಜನ್ಯ ಕೊಬ್ಬು ಮಿಶ್ರಿತವಾಗಿದೆ ಎಂಬ ಆರೋಪ ವಿವಾದ ಸೃಷ್ಟಿಸಿದ ಬೆನ್ನಲ್ಲೇ ನಾಯ್ಡು ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಟಿಟಿಡಿ ಅಧಿಕಾರಿಗಳೊಂದಿಗೆ ನಾಯ್ಡು ಪರಿಶೀಲನ ಸಭೆ ನಡೆಸಿದ್ದಾರೆ. ಈ ವೇಳೆ ಪ್ರಸಾದಕ್ಕೆ ಬಳಸುವ ಎಲ್ಲ ಪದಾರ್ಥಗಳು ಅತ್ಯುನ್ನತ ಗುಣಮಟ್ಟದ್ದು ಎಂಬುದನ್ನು ಖಾತರಿ ಪಡಿಸಿ ಕೊಳ್ಳುವಂತೆ ಸೂಚಿಸಿದ್ದಾರೆ. ಜತೆಗೆ ತಿರುಮಲದಲ್ಲಿ ಟಿಟಿಡಿ ನಿರ್ಮಿಸಿರುವ ವಾಕುಲಮಾತಾ ಕೇಂದ್ರೀಕೃತ ಅಡುಗೆ ಮನೆಗೂ ಅವರು ಚಾಲನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.