Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ


Team Udayavani, Oct 6, 2024, 12:19 PM IST

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

ಭೀಮಾರ್ಜುನರು, ಯುಯುಧಾನ, ವಿರಾಟ, ದುಪ್ರದ, ದೃಷ್ಟಕೇತು, ಚೇಕಿತಾನ, ಕಾಶಿರಾಜ, ಪುರುಜಿತ್‌, ಕುಂತಿಭೋಜ, ಶೈಬ್ರ, ಯುಧಾಮನ್ಯು, ಅಭಿಮನ್ಯು (ಸೌಭದ್ರೋ) ಇಂತಹವರನ್ನು ಮಹಾರಥಿಗಳು ಎಂದು ದ್ರೋಣರಲ್ಲಿ ದುರ್ಯೋಧನ ಹೇಳುತ್ತಾನೆ.

ಗೀತೆಯ 4ನೆಯ ಶ್ಲೋಕದಿಂದ 7ರ ವರೆಗೆ ಇವರ ಪಟ್ಟಿಯನ್ನು ಹೇಳಿದರೆ, 8-9ನೇ ಶ್ಲೋಕದಲ್ಲಿ ತನ್ನ ಕಡೆಯವರಾದ ದ್ರೋಣ, ಭೀಷ್ಮ, ಕರ್ಣ, ಕೃಪ, ಅಶ್ವತ್ಥಾಮ, ವಿಕರ್ಣ, ಸೌಮದತ್ತಿಯರನ್ನು ಬಣ್ಣಿಸುತ್ತಾನೆ. ಪಾಂಡವರಲ್ಲಿ ಸುಮಾರು 18 ಜನರನ್ನೂ, ತನ್ನ ಕಡೆಯ ಏಳು ಮಂದಿಯ ಹೆಸರನ್ನೂ ಹೇಳುತ್ತಾನೆ. 11 ಅಕ್ಷೋಹಿಣಿ ಸೈನ್ಯದಲ್ಲಿ ಕಡಿಮೆ ನಾಯಕರೂ, ಏಳು ಅಕ್ಷೋಹಿಣಿ ಸೈನ್ಯದಲ್ಲಿ ಹೆಚ್ಚು ನಾಯಕರು ದುರ್ಯೋಧನನಿಗೆ ಕಾಣುತ್ತಿರುವುದು ಮಾನಸಿಕ ಸಮತೋಲನವನ್ನು ಕಳೆದುಕೊಂಡದ್ದರ ಲಕ್ಷಣ. ಪಾಂಡವರಲ್ಲಿ ಭೀಮಾರ್ಜುನರರನ್ನು ತನ್ನ ಸಮಾನರಾಗಿ ಕಾಣುತ್ತಾನೆ. ಯುಯುಧಾನನೊಬ್ಬ ಯುವಕ. ಅಭಿಮನ್ಯು ಇನ್ನೂ ಹುಡುಗ, ಉಳಿದವರೆಲ್ಲರೂ ವಯೋವೃದ್ಧರು. ಇವರಲ್ಲಿ ವಿರಾಟ, ದ್ರುಪದ ಭೀಮಾರ್ಜುನರಲ್ಲಿ ಹಿಂದೆ ಸೋಲು ಕಂಡವರೆ. ಕೌರವರ ಪಟ್ಟಿ ಹೇಳುವಾಗ ಸೇನಾಪತಿ ಭೀಷ್ಮರನ್ನು ಬಿಟ್ಟು ಮೊದಲು ದ್ರೋಣರ ಹೆಸರು ಹೇಳುವುದು ಕುಹಕದ ನುಡಿ. ಭಯವಿದ್ದಾಗ ಚಿಕ್ಕದು ದೊಡ್ಡದಾಗಿಯೂ, ಸಲುಗೆ, ಪ್ರೀತಿ ಇದ್ದಾಗ ದೊಡ್ಡದು ಚಿಕ್ಕದಾಗಿಯೂ ಕಾಣುತ್ತದೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.