Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Team Udayavani, Oct 6, 2024, 11:52 AM IST
ಮಹದೇವಪುರ: ಅನಧಿಕೃತವಾಗಿ ಚೀಟಿ ವ್ಯವಹಾರ ಮಾಡಿ ನೂರಾರು ಮಂದಿಗೆ ಕೋಟ್ಯಂತರ ರೂ.ವಂಚಿಸಿದ್ದ ಒಂದೇ ಕುಟುಂಬದ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿಯ ಬೆಳತ್ತೂರಿನಲ್ಲಿ ವಾಸವಾಗಿದ್ದ ಮಹದೇವಮ್ಮ ಅಲಿಯಾಸ್ ಅಶಾ, ಪತಿ ಚಂದ್ರಶೇಖರ್ ಹಾಗೂ ಪುತ್ರ ಸಾಗರ್ ಎಂಬುವರನ್ನು ಬಂಧಿಸಲಾಗಿದೆ.
ತಲಕಾಡು ಮೂಲದ ಮಹದೇವಮ್ಮ ಕುಟುಂಬ 10 ವರ್ಷಗಳಿಂದ ಬೆಳತ್ತೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಚಂದ್ರಶೇಖರ್ ಟೀವಿ ರಿಪೇರಿ ಕೆಲಸ ಮಾಡುತ್ತಿದ್ದರೆ, ಪತ್ನಿ ಗೃಹಿಣಿಯಾಗಿ ಚೀಟಿ ವ್ಯವಹಾರ ನಡೆಸುತ್ತಿದ್ದಳು. 1 ರಿಂದ 10 ಲಕ್ಷ ರೂ.ವರೆಗೆ ಚೀಟಿ ನಡೆಸುತ್ತಿದ್ದ ಮಹದೇವಮ್ಮ ನೂರಾರು ಕೂಲಿ ಕಾರ್ಮಿಕರು ಮತ್ತು ಬಡ ಜನರ ಬಳಿ ಕೋಟ್ಯಂತರ ರೂ. ಚೀಟಿ ಕಟ್ಟಿಸಿಕೊಂಡು ರಾತ್ರೋರಾತ್ರಿ ಪರಾರಿಯಾಗಿದ್ದರು. ಹಣ ಕಳೆದುಕೊಂಡವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
Arrested: 22 ಮನೆ ಕಳ್ಳತನ ಕೇಸ್ ಆರೋಪಿ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.