Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Team Udayavani, Oct 6, 2024, 2:46 PM IST
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರದ ಹಳೆಯ ದೇಸಾಯಿ ಗ್ಯಾಸ್ ಗೋದಾಮು ಬಳಿಯ ಅಪರ್ಣಾ ಅಪಾರ್ಟ್ಮೆಂಟ್ ಆವರಣದಲ್ಲಿ ಸ್ಥಾಪಿಸಲಾದ ಶ್ರೀ ಗುರು ದತ್ತಾತ್ರೇಯ ಮಂದಿರದಲ್ಲಿ ಪ್ರತಿಷ್ಠಿಸಲಾಗಿದ್ದ ದತ್ತಾತ್ರೇಯ ದೇವರ ನಾಲ್ಕು ಕೈಗಳನ್ನು ದುಷ್ಕರ್ಮಿಗಳು ರವಿವಾರ (ಅ.6ರಂದು) ಬೆಳಗ್ಗೆ ಧ್ವಂಸಗೊಳಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ಬಿಜೆಪಿ ವಕ್ತಾರ ರವಿ ನಾಯ್ಕ, ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ್ಟ್ಮೆಂಟ್ನ ಕಾರ್ಯದರ್ಶಿ ರೇಣುಕಾ ಗೆಜ್ಜಿಹಳ್ಳಿ ಮತ್ತು ಸ್ಥಳೀಯ ನಿವಾಸಿಗಳು ಜಮಾಯಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಮಹಾನಿಂಗ ನಂದಗಾಂವಿ, ಉಪನಗರ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ ಭೇಟಿ ಕೊಟ್ಟು ಪರಿಶೀಲಿಸಿದರು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ಅಪಾರ್ಟ್ಮೆಂಟ್ನ ಆವರಣದಲ್ಲಿ ದತ್ತಾತ್ರೇಯ ಮೂರ್ತಿಯನ್ನು ಕಳೆದ 11 ವರ್ಷದ ಹಿಂದೆ ಪ್ರತಿಷ್ಠಿಸಲಾಗಿತ್ತು.
ಮಾಹಿತಿ ಪಡೆದ ಶಾಸಕ ಮಹೇಶ ಟೆಂಗಿನಕಾಯಿ:
ಇಲ್ಲಿನ ದೇಶಪಾಂಡೆ ನಗರದ ಹಳೆಯ ದೇಸಾಯಿ ಗ್ಯಾಸ್ ಗೋದಾಮು ಬಳಿಯ ಅಪರ್ಣಾ ಅಪಾರ್ಟ್ಮೆಂಟ್ ಆವರಣದಲ್ಲಿ ಸ್ಥಾಪಿಸಲಾದ ಶ್ರೀ ಗುರು ದತ್ತಾತ್ರೇಯ ಮಂದಿರದಲ್ಲಿ ಪ್ರತಿಷ್ಠಿಸಲಾಗಿದ್ದ ದತ್ತಾತ್ರೇಯ ದೇವರ ನಾಲ್ಕು ಕೈಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಸ್ಥಳಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ಕೊಟ್ಟು ಪರಿಶೀಲಿಸಿದರು ಮತ್ತು ಸ್ಥಳೀಯರಿಂದ ಘಟನೆಯ ಕುರಿತು ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.