Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು
Team Udayavani, Oct 6, 2024, 3:33 PM IST
ಬಸ್ರೂರು: ಬಸ್ರೂರಿನಿಂದ ಕುಂದಾಪುರಕ್ಕೆ ಸಾಗುವ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಕಾಟುಗಿಡಗಳ ಕಟಾವು ಕಾರ್ಯ ಆರಂಭಗೊಂಡಿದೆ. ಎರಡೂ ಬದಿಯಲ್ಲಿ ಆಳೆತ್ತರಕ್ಕೆ ಹುಲ್ಲು, ಕಾಟು ಗಿಡಗಳು ಬೆಳೆದಿದ್ದರಿಂದ ವಾಹನ ಸವಾರರಿಗೆ ತೊಂದರೆಯಾಗುತಿತ್ತು.
ಕುಂದಾಪುರದ ಬಸ್ರೂರು ಮೂರು ಕೈ ಬಳಿಯಿಂದ ಕೋಣಿ, ಸಟ್ವಾಡಿ, ಮೂಡ್ಲಕಟ್ಟೆ, ಬಸ್ರೂರುವರೆಗಿನ ರಸ್ತೆಯುದ್ದಕ್ಕೂ ಎರಡೂ ಬದಿಯಲ್ಲಿ ಹುಲ್ಲು, ಗಿಡಗಳು ಬೆಳೆದಿದ್ದವು. ಇದರಿಂದ ವಾಹನ ಸವಾರರು ಮಾತ್ರವಲ್ಲದೆ, ಪಾದಚಾರಿಗಳಿಗೂ ಅಡಚಣೆಯಾಗಿತ್ತು. ಈ ಬಗ್ಗೆ ‘ಉದಯವಾಣಿ ಸುದಿನ’ವು ಸಚಿತ್ರ ಸಹಿತ ವರದಿ ಪ್ರಕಟಿಸಿ, ಗಮನಸೆಳೆಯುವ ಪ್ರಯತ್ನ ಮಾಡಿತ್ತು.
ಈಗ ಕಟಾವು ಕಾರ್ಯ ಮಾಡಿರುವುದರಿಂದ ವಾಹನ ಸವಾರರು, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್ ಬಂಧನ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.