Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ


Team Udayavani, Oct 7, 2024, 7:10 AM IST

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

ಮೇಷ: ಪರ್ವಕಾಲದಲ್ಲಿ ಮೈಮೇಲೆ ಬಂದ ಮಹತ್ವದ ಜವಾಬ್ದಾರಿಗಳು. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ. ವ್ಯವಹಾರ ಕ್ಷೇತ್ರ ದಲ್ಲಿ ಲಾಭ, ಕೀರ್ತಿಗಾಗಿ ಮೇಲಾಟ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ.

ವೃಷಭ: ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನೆರವಿನ ನಿರೀಕ್ಷೆ  ಸಾರ್ಥಕ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ. ನೂತನ ವಾಹನ ಖರೀದಿಗೆ ಚಿಂತನೆ.

ಮಿಥುನ: ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ  ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ. ಪೂರ್ವ ದಿಕ್ಕಿನಿಂದ ಶತ್ರುಬಾಧೆ. ವೃತ್ತಿಪರರಿಗೆ ಹೆಚ್ಚು ಜವಾಬ್ದಾರಿ. ಹತ್ತಿರದ ದೇವಾಲಯಕ್ಕೆ ಭೇಟಿ.

ಕರ್ಕಾಟಕ: ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ಉದ್ಯೋಗಸ್ಥರಿಗೆ ಉತ್ತೇಜನದ ವಾತಾ ವರಣ. ಸ್ವಂತ ಉದ್ಯಮಗಳವರಿಗೆ  ಹೊಸ ಬಗೆಯ ಪಂಥಾಹ್ವಾನಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸದ್ಗ್ರಂಥ ಪಾರಾಯಣದಲ್ಲಿ ಆಸಕ್ತಿ.

ಸಿಂಹ: ಮನೆಯಲ್ಲಿ ದೇವಿ ಉಪಾಸನೆಯ ಸಂಭ್ರಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ.  ವ್ಯವಹಾರದಲ್ಲಿ ಅಭೂತಪೂರ್ವ ಯಶಸ್ಸು. ಆಪ್ತಮಿತ್ರ ರಿಗೆ ಸಹಾಯ ಮಾಡುವ ಅವಕಾಶ.

ಕನ್ಯಾ: ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆಯುತ್ತವೆ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ. ಗೃಹಿಣಿಯರ ಮಹತ್ವಾಕಾಂಕ್ಷೆಗೆ ಪೂರಕ ವಾತಾವರಣ.

ತುಲಾ: ಪಂಚಮ ಶನಿಯ ಪ್ರಭಾವ ಇದ್ದರೂ ಅಂಜಬೇಕಾಗಿಲ್ಲ.  ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ. ಉದ್ಯೋಗ, ವ್ಯವಹಾರಗಳಲ್ಲಿ ಸುಧಾರಣೆ.

ವೃಶ್ಚಿಕ: ಪ್ರಿಯಕ್ಕಿಂತ ಹಿತವೇ ಮುಖ್ಯವೆಂದು ಮನಗಾಣುವ ಸನ್ನಿವೇಶ. ಉದ್ಯೋಗ ರಂಗ  ದಲ್ಲಿ ಪ್ರತಿಭೆ ತೋರಿಸಲು  ಅವಕಾಶ. ವ್ಯವಹಾರ ಕ್ಷೇತ್ರ ದಲ್ಲಿ ಪೈಪೋಟಿ. ಪಶ್ಚಿಮ ದಿಕ್ಕಿನಿಂದ ಶುಭವಾರ್ತೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆನಂದ.

ಧನು: ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವ ಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರ ದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ.

ಮಕರ: ಪರಿಸರದಲ್ಲಿ ಅನಿರೀಕ್ಷಿತ ಘಟನೆ ಗಳು. ಮನೆಯಲ್ಲಿ  ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ. ಲೆಕ್ಕಪರಿಶೋಧಕರು, ಮೊದಲಾದ ವೃತ್ತಿಪರರಿಗೆ  ಸಮಯ ಮಿತಿಯ ಆತಂಕ. ಕಿರಿಯರ ವಿವಾಹ ನಿಶ್ಚಯ.

ಕುಂಭ: ಉದ್ಯೋಗ ರಂಗದಲ್ಲಿ ಗಮನಾರ್ಹ ಮುನ್ನಡೆ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ. ಬಂಧುವರ್ಗದಲ್ಲಿ ಶುಭಕಾರ್ಯ.

ಮೀನ: ಏಳೂವರೆ ಶನಿಯ ಪ್ರಭಾವವಿದ್ದರೂ  ಶುಭಫ‌ಲಗಳೇ ಅಧಿಕ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಸ್ಥಿರವಾದ ಆದಾಯ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ದೇವೀಕ್ಷೇತ್ರ ದರ್ಶನ ಸಂಭವ.

ಟಾಪ್ ನ್ಯೂಸ್

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Navratri Special: ತಾಯ್ತನ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ರಾಶಿ ಹಾಕಿದ ಕಿಡಿಗೇಡಿಗಳು

ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

Mangaluru: ಮಮ್ತಾಜ್ ಅಲಿ ನಾಪತ್ತೆ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.