Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ
ನವರಾತ್ರಿ ಸಂಭ್ರಮದಲ್ಲೇ ಜಲದುರ್ಗಾದೇವಿಗೆ ಜಲಾಭಿಷೇಕ, ಭಕ್ತರಲ್ಲಿ ಪುಳಕ!
Team Udayavani, Oct 6, 2024, 8:35 PM IST
ಪುತ್ತೂರು: ರವಿವಾರ ಸಂಜೆ ಸುರಿದ ಭಾರೀ ಮಳೆಯಿಂದ ನವರಾತ್ರಿ ಉತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಅಂಗಣ, ಗರ್ಭಗುಡಿ ಸುತ್ತ ಜಲಾವೃತಗೊಂಡಿತು. ಭಕ್ತರು ಈ ಅಪೂರ್ವ ಕ್ಷಣ ಕಣ್ತುಂಬಿಕೊಂಡರು.
ದೇವಾಲಯದ ಅಂಗಣಕ್ಕೆ ಪ್ರವೇಶಿಸಿದ ನೀರು ಆ ಬಳಿಕ ಗರ್ಭಗುಡಿಯ ಸುತ್ತ ಆವರಿಸಿಕೊಂಡಿತ್ತು. ಕೆಲ ತಾಸಿನ ಬಳಿಕ ನೀರಿನ ಮಟ್ಟ ಇಳಿಕೆ ಕಂಡಿತ್ತು. ಸ್ವಚ್ಛತಾ ಕಾರ್ಯದ ಬಳಿಕ ನವರಾತ್ರಿ ಉತ್ಸವದ ಐದನೇ ದಿನದ ಕಾರ್ಯಕ್ರಮ ನಡೆಯಿತು. ಇಲ್ಲಿ ವರ್ಷಕೊಮ್ಮೆ ಜಲದುರ್ಗಾದೇವಿ ದೇವಾಲಯ ಜಲಾವೃತವಾಗುವುದು ವಾಡಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.