Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ


Team Udayavani, Oct 6, 2024, 11:50 PM IST

puttige

ನೈತಿಕತೆ ಇದ್ದರೆ ಅಧೀರರಾಗುವ ಸಾಧ್ಯತೆ ಇಲ್ಲ. ಪಾಂಡವರಿಗೆ ಇದ್ದದ್ದು ಕೇವಲ ಸತ್ಯನಿಷ್ಠೆ. ಒಳ್ಳೆಯ ವಿಚಾರಕ್ಕಾಗಿ ಇದೊಂದು ಹೋರಾಟ ಎಂಬ ಮನೋಭೂಮಿಕೆ ಇತ್ತು. ಆದರೆ ದುರ್ಯೋಧನನಲ್ಲಿ ನೈತಿಕತೆ ಇಲ್ಲದಿರುವುದರಿಂದ ಧೀರತ್ವ ಕಾಣದೆ ಗೊಂದಲ, ಭಯ, ಅಸ್ಥಿರತೆ ಕಂಡುಬರುತ್ತದೆ. ಪಾಂಡವರ ಕಡೆಯ ಹಿರಿಯರು, ಹುಡುಗರು ನಾಯಕರಾಗಿ ಕಾಣುತ್ತಾರೆ.

ದುರ್ಯೋಧನನಿಗೆ ತನ್ನ ನಾಯಕರು ಅನಾಯಕರಾಗಿ ಕಾಣುತ್ತದೆ. ನಾಯಕರಿಲ್ಲದಿದ್ದರೂ ಕಷ್ಟ, ಎಲ್ಲರೂ ನಾಯಕರಾದರೂ ಕಷ್ಟವೇ. “ಮದರ್ಥೇ ತ್ಯಕ್ತಜೀವಿತಾಃ’ ತನಗಾಗಿ ಜೀವ ಕೊಡಲು ಬಂದವರು ಎನ್ನುವುದು ಆತನ ಸ್ಥಿತಿ ದಯನೀಯ ಎಂಬುದನ್ನು ತೋರಿಸುತ್ತದೆ. “ಅಪರ್ಯಾಪ್ತಂ ತದಸ್ಮಾಕಂ ಬಲಂ ಭೀಷ್ಮಾಭಿರಕ್ಷಿತಮ್‌| ಪರ್ಯಾಪ್ತಂ ತ್ವಿದ ಮೇತೇಷಾಂ ಬಲಂ ಭೀಮಾಭಿರಕ್ಷಿತಮ್‌|| (ಗೀತೆ 10). ಇಲ್ಲಿ ಭೀಷ್ಮರಲ್ಲಿ ರಕ್ಷಿತವಾದ ತನ್ನ ಸೇನೆ ಸಮರ್ಪಕವಾಗಿಲ್ಲವೆಂದೂ, ಭೀಮನಿಂದ ರಕ್ಷಿತವಾದ ಸೇನೆ ಸಮರ್ಪಕವಾಗಿದೆ ಎಂದೂ ಹೇಳುತ್ತಾನೆ. ಭೀಷ್ಮರು ಪಾಂಡವ ಪಕ್ಷಪಾತಿ ಎಂದು ತಿಳಿದಿದ್ದ ದುಯೋಧನನೇ ಸೇನೆಗೆ ಆಯ್ಕೆ ಮಾಡಿಕೊಂಡಿದ್ದ. ಹೀಗೆ ಮಾಡಿಯೂ ಸಮರ್ಪಕವಲ್ಲ ಎನ್ನುತ್ತಾನೆ. ಪಾಂಡವರ ಸೇನಾಪತಿ ದೃಷ್ಟದ್ಯುಮ್ನನಾಗಿರುವುದರಿಂದ ಆತನಿಂದ ಸೇನೆ ರಕ್ಷಿತವಾಗಿದೆ ಎಂದು ಹೇಳುವ ಬದಲು ಪಾಂಡವ ಸೇನೆ ಭೀಮನಿಂದ ರಕ್ಷಿತವಾಗಿದೆ ಎನ್ನುತ್ತಾನೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.