Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
ಸಿಬಿಐ, ಇ.ಡಿ. ವೀಡಿಯೋ ಕರೆ ಮಾಡಿ ಬಂಧಿಸಲ್ಲ
Team Udayavani, Oct 7, 2024, 7:15 AM IST
ಹೊಸದಿಲ್ಲಿ: ಇತ್ತೀಚೆಗೆ ಭಾರತದಲ್ಲಿ “ಡಿಜಿಟಲ್ ಬಂಧನ’ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು ಜನರಿಗೆ ತಲೆನೋವಾಗಿದೆ. ಇದೊಂದು ದೊಡ್ಡ ಹಗರಣ, ಬಲಿ ಬೀಳಬೇಡಿ ಎಂದು ಭಾರ ತೀಯ ಸೈಬರ್ ಅಪರಾಧ ಸಮ ನ್ವಯ ಕೇಂದ್ರ (14ಸಿ) ಎಚ್ಚರಿಕೆ ಸಂದೇಶ ಹೊರಡಿಸಿದೆ. ಸಿಬಿಐ, ಪೊಲೀಸ್, ಸುಂಕ, ಇಡಿ, ನ್ಯಾಯಾ ಧೀಶರು ವೀಡಿಯೋ ಕರೆಗಳನ್ನು ಮಾಡಿ ಜನರನ್ನು ಬಂಧಿಸುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ.
ವಾಟ್ಸ್ಆ್ಯಪ್, ಸ್ಕೈಪ್ನಂತಹ ತಾಣಗಳು ಹಿಂದೆಯೇ ತಾವು ಜನರ ಸುರಕ್ಷೆ ಗಾಗಿ ಸರಕಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿವೆ ಎಂದು ಹೇಳ ಲಾ ಗಿದೆ. ಒಂದು ವೇಳೆ ನಿಮಗೆ ವೀಡಿಯೋ ಕರೆಗಳು, ಸಂದೇಶಗಳು ಬಂದರೆ 1930 ಸಹಾಯ ವಾಣಿಗೆ ಕರೆ ಮಾಡಿ ಅಥವಾ www.cyber-crime.gov.in ವೆಬ್ಸೈಟ್ನಲ್ಲಿ ವರದಿ ಮಾಡಿ ಎಂದು ತಿಳಿಸಲಾಗಿದೆ. “ಡಿಜಿಟಲ್ ಬಂಧನ’ದ ವಂಚಕರು ವೀಡಿಯೋ ಕರೆ ಮಾಡಿ, ನಿಮ್ಮ ಬಂಧುಗಳು ಅಥವಾ ನೀವೇ ತನಿಖೆಯ ವೇಳೆ ವಂಚನೆ ಮಾಡಿದ್ದು ಸಾಬೀತಾಗಿದೆ. ನಿಮ್ಮನ್ನು ಕೂಡಲೇ ಬಂಧಿಸಲಾಗುವುದು, ಈ ಹಿನ್ನೆಲೆಯಲ್ಲಿ ಹಣ ನೀಡಿ ಎಂದು ಹೇಳುತ್ತಾರೆ. ಅದಕ್ಕೆ ಹೆದರಬೇಡಿ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Darshan; ಡಿ ಬಾಸ್ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್ ತೂಗುದೀಪ
ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
Mangaluru: ಮಮ್ತಾಜ್ ಅಲಿ ಪ್ರಕರಣ: ಮಹಿಳೆ ಸಹಿತ ಆರು ಮಂದಿ ವಿರುದ್ದ ಎಫ್ಐಆರ್
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.