Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…


Team Udayavani, Oct 7, 2024, 8:41 AM IST

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

ಮೂಡಿಗೆರೆ: ಚಲಿಸುತ್ತಿದ್ದ ಕಾರಿನ ಡೋರ್ ಓಪನ್ ಮಾಡಿಕೊಂಡು ಕಾರಿನಲ್ಲಿ ನಿಂತುಕೊಂಡು ಮಹಿಳೆಯೊಬ್ಬರು ಫೋಟೋಗೆ ಫೋಸ್ ಕೊಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲ್ದೂರು ಬಳಿ ನಡೆದಿದೆ.

ಬೆಂಗಳೂರು ನೋಂದಣಿ ಹೊಂದಿರುವ ಕಾರು ಆಲ್ದೂರಿನಿಂದ ಹಾಂದಿ ಮಾರ್ಗವಾಗಿ ಮೂಡಿಗೆರೆಗೆ ತೆರಳುತ್ತಿತ್ತು. ಈ ವೇಳೆ ಮಹಿಳೆ ಕಾರಿನ ಡೋರ್ ಓಪನ್ ಮಾಡಿಕೊಂಡು, ಕಾರಿನ ಡೋರ್ ತೆಗೆದುಕೊಂಡು ಕ್ಯಾಮರಾಕ್ಕೆ ವಿಡಿಯೋ ತಗೆಯಲು ಫೋಸ್ ಕೊಟ್ಟಿದ್ದಾರೆ. ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ರಸ್ತೆ ಮಧ್ಯೆ ಮಹಿಳೆಯ ಹುಚ್ಚಾಟ ಕಂಡು ಸ್ಥಳೀಯರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

ಪ್ರತಿ ವಾರಾಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಕ್ಕೆ ಬಂದ ಕೆಲ ಪ್ರವಾಸಿಗರು ಈ ರೀತಿ ಹುಚ್ಚಾಟ ಮಾಡಿ ರಸ್ತೆ ಮಧ್ಯೆ ಏನಾದರೂ ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದು ಅಸಮಾಧಾನ ಹೊರ ಹಾಕಿರುವ ಸ್ಥಳೀಯರು ಕಾರು ಹಾಗೂ ಆ ಮಹಿಳೆ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

ಟಾಪ್ ನ್ಯೂಸ್

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Vijayalakshmi arrived at Bellary Jail to meet Darshan

Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ

Darshan; ಡಿ ಬಾಸ್‌ಗೆ ಯಾರೂ ಏನು ಮಾಡೋಕೆ ಆಗಲ್ಲ: ದಿನಕರ್‌ ತೂಗುದೀಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayalakshmi arrived at Bellary Jail to meet Darshan

Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Sullia: ಹುಲಿಗಳಿಗೆ ಸಡ್ಡು ಹೊಡೆವ ಸಿಂಹಗಳು!; ನವರಾತ್ರಿ ಆರಂಭದಿಂದ ಕೊನೆವರೆಗೆ ಮಾತ್ರ ಸೇವೆ

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Maldives: ಮಾಲ್ಡೀವ್ಸ್‌ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್‌ ಮುಯಿಜ್ಜು

Vijayalakshmi arrived at Bellary Jail to meet Darshan

Bellary Jail: ದರ್ಶನ್‌ ಭೇಟಿಗೆಂದು ಬಳ್ಳಾರಿ ಜೈಲಿಗೆ ಆಗಮಿಸಿದ ವಿಜಯಲಕ್ಷ್ಮಿ

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.