ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ ವಿಫಲ… ಹಳಿ ಮೇಲೆ ಮಣ್ಣು ಸುರಿದ ಕಿಡಿಗೇಡಿಗಳು
Team Udayavani, Oct 7, 2024, 11:09 AM IST
ರಾಯ್ ಬರೇಲಿ: ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಗ್ಯಾಸ್ ಸಿಲಿಂಡರ್, ಕಬ್ಬಿಣದ ರಾಡ್ ಹೀಗೆ ನಾನಾ ರೀತಿಯಲ್ಲಿ ರೈಲು ಹಾಲಿ ತಪ್ಪಿಸಲು ಯತ್ನಗಳು ನಡೆದಿತ್ತು ಇದೀಗ ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ದುಷ್ಕರ್ಮಿಗಳು ರೈಲು ಹಳಿ ತಪ್ಪಿಸುವ ಮತ್ತೊಂದು ಕೃತ್ಯ ಎಸಗಿದ್ದು ಲೊಕೊ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದಂತಾಗಿದೆ.
ದುಷ್ಕರ್ಮಿಗಳ ತಂಡ ಖೀರುನ್ ಪೊಲೀಸ್ ಠಾಣೆ ವ್ಯಾಪ್ತಿಯ ರಘುರಾಜ್ ಸಿಂಗ್ ರೈಲು ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ಮಣ್ಣು ಸುರಿದಿದ್ದಾರೆ ಆದರೆ ಲೊಕೊ ಪೈಲಟ್ ಮಣ್ಣಿನ ರಾಶಿಯನ್ನು ಕಂಡು ರೈಲನ್ನು ನಿಲ್ಲಿಸಿ ಸಂಭವನೀಯ ಅಪಘಾತವನ್ನು ತಪ್ಪಿಸಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಅಧಿಕಾರಿ ದೇವೇಂದ್ರ ಭಡೋರಿಯಾ ಘಟನೆ ನಡೆದ ಕೆಲ ದೂರದಲ್ಲಿ ರಸ್ತೆ ಕಾಮಗಾರಿ ನಡೆಯುತಿತ್ತು ಈ ವೇಳೆ ಅಲ್ಲಿದ್ದ ಮಣ್ಣನ್ನು ಡಂಪರ್ ಚಾಲಕ ರೈಲು ಹಳಿ ಮೇಲೆ ಸುರಿದು ಪರಾರಿಯಾಗಿದ್ದಾನೆ. ಇದೆ ಸಮಯದಲ್ಲಿ ರಾಯ್ ಬರೇಲಿ – ರಘುರಾಜ್ ಸಿಂಗ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಶಟಲ್ ರೈಲು ಬಂದಿದ್ದು ಈ ವೇಳೆ ಲೊಕೊ ಪೈಲೆಟ್ ಮಣ್ಣಿನ ದಿಬ್ಬವನ್ನು ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ ಇದರಿಂದ ಸಂಭವನೀಯ ಅವಘಡ ತಪ್ಪಿದಂತಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Maldives: ಮಾಲ್ಡೀವ್ಸ್ ಗೆ ಭಾರತದ ನೆರವು, ರಕ್ಷಣೆ ಬೇಕಾಗಿದೆ: ಮೊಹಮ್ಮದ್ ಮುಯಿಜ್ಜು
Land For Jobs Case: ಲಾಲು ಪ್ರಸಾದ್ ಯಾದವ್ ಸೇರಿ ಇಬ್ಬರು ಪುತ್ರರಿಗೆ ಜಾಮೀನು ಮಂಜೂರು
Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಪ್ರಶಸ್ತಿ ರದ್ದು!
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್ನಲ್ಲಿ ʼರಾಮಾಯಣʼವೇ ಹೈಲೈಟ್
Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು
ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.