Shimoga: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
Team Udayavani, Oct 7, 2024, 11:50 AM IST
ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ (ಅ.07) ನಡೆದಿದೆ.
ಹಬಿಬ್ ವುಲ್ಲಾ ಅಲಿಯಾಸ್ ಅಮ್ಮು ಎನ್ನುವ ರೌಡಿ ಶೀಟರ್ ಕಾಲಿಗೆ ಗುಂಡೇಟು ಬಿದ್ದಿದೆ.
ಸೆಕ್ಷನ್ 307 ಪ್ರಕರಣದಲ್ಲಿ ಶಿವಮೊಗ್ಗ ನಗರದ ಗರುಡ ಲೇಔಟ್ ಬಳಿ ಬಂಧಿಸಲು ಹೋದಾಗ ರೌಡಿಶೀಟರ್ ಹಬಿಬ್ ವುಲ್ಲಾನು ಜಯಪ್ಪ ಎನ್ನುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ತುಂಗಾ ನಗರ ಸಿಪಿಐ ಕೆ.ಟಿ ಗುರುರಾಜ್ ಅವರು ರೌಡಿ ಶೀಟರ್ ಕಾಲಿಗೆ ಗುಂಡೇಟು ನುಗ್ಗಿಸಿದ್ದಾರೆ.
ರೌಡಿ ಶೀಟರ್ ಹಿಬಿಬ್ ವುಲ್ಲಾ ಜುಲೈ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ.
ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವರಾತ್ರಿ ಪ್ರಯುಕ್ತ ಮೌನ ವ್ರತ ಆಚರಣೆ ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಭವನದ ಗಡಿಯಾರ!
Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು
Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್
Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ
Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್ನಲ್ಲಿ ʼರಾಮಾಯಣʼವೇ ಹೈಲೈಟ್
Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು
ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್ ರಾಯ್: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
Mangaluru: ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.