INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ


Team Udayavani, Oct 7, 2024, 12:00 PM IST

INDvsBAN: ಗ್ವಾಲಿಯರ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಹಾರ್ದಿಕ್‌ ಪಾಂಡ್ಯ

ಗ್ವಾಲಿಯರ್:‌ ಬಾಂಗ್ಲಾದೇಶ (Bangladesh) ವಿರುದ್ದದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತವು (Team India) ಸುಲಭ ಜಯ ಸಾಧಿಸಿದೆ. ಗ್ವಾಲಿಯರ್‌ ನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್‌ ಯಾದವ್‌ ಪಡೆಯು ಏಳು ವಿಕೆಟ್‌ ಅಂತರದ ಗೆಲುವು ಕಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡವು 19.5 ಓವರ್‌ ಗಳಲ್ಲಿ 127 ರನ್‌ ಗಳಿಸಿದರೆ, ಭಾರತವು ಕೇವಲ 11.5 ಓವರ್‌ ಗಳಲ್ಲಿ ಮೂರು ವಿಕೆಟ್‌ ಪಡೆದು 132 ರನ್‌ ಗಳಿಸಿ ಸುಲಭವಾಗಿ ಗೆಲುವಿನ ಗುರಿ ತಲುಪಿತು.

ಟೀಂ ಇಂಡಿಯಾದ ಸೀನಿಯರ್‌ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ (Hardik Pandya) ಬೌಲಿಂಗ್ ಮತ್ತು ಬ್ಯಾಟಿಂಗ್‌ ಎರಡರಲ್ಲೂ ಮಿಂಚಿದರು. ಬೌಲಿಂಗ್‌ ವೇಳೆ ನಾಲ್ಕು ಓವರ್‌ ನಲ್ಲಿ 26 ರನ್‌ ನೀಡಿದ ಹಾರ್ದಿಕ್‌ ಒಂದು ವಿಕೆಟ್‌ ಪಡೆದರೆ, ಬ್ಯಾಟಿಂಗ್‌ ನಲ್ಲಿ ಕೇವಲ 16 ಎಸೆತಗಳಲ್ಲಿ ಅಜೇಯ 39 ರನ್‌ ಗಳಿಸಿದರು.

ಇದೇ ವೇಳೆ ಹಾರ್ದಿಕ್‌ ಪಾಂಡ್ಯ ಅವರು ವಿರಾಟ್‌ ಕೊಹ್ಲಿ ಅವರ ದಾಖಲೆಯೊಂದನ್ನು ಮುರಿದರು. ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ಸಿಕ್ಸರ್‌ನೊಂದಿಗೆ ಪಂದ್ಯ ಮುಗಿಸಿದ ಸಾಧನೆಯನ್ನು ಪಾಂಡ್ಯ ಗ್ವಾಲಿಯರ್‌ ನಲ್ಲಿ ಸಾಧಿಸಿದರು.

ಹಾರ್ದಿಕ್ ಒಟ್ಟು ಐದು ಬಾರಿ ಸಿಕ್ಸರ್‌ ನೊಂದಿಗೆ ಭಾರತವನ್ನು ಟಿ20 ಪಂದ್ಯಗಳಲ್ಲಿ ಜಯ ತಂದಿತ್ತು, ವಿರಾಟ್ ಅವರ ಹಿಂದಿನ ದಾಖಲೆಯನ್ನು ಹಿಂದಿಕ್ಕಿದ್ದಾರೆ. ವಿರಾಟ್‌ ಕೊಹ್ಲಿ ನಾಲ್ಕು ಬಾರಿ ಈ ಸಾಧನೆ ಮಾಡಿದರು.

ಅಲ್ಲದೆ, ಅವರ ಒಂದು ವಿಕೆಟ್‌ನೊಂದಿಗೆ, ಪಾಂಡ್ಯ (87 ವಿಕೆಟ್‌ಗಳು) ವೇಗಿ ಅರ್ಷದೀಪ್ ಸಿಂಗ್ (86 ವಿಕೆಟ್‌ಗಳು) ಅವರನ್ನು ಹಿಂದಿಕ್ಕಿ ಟಿ20 ಸ್ವರೂಪದಲ್ಲಿ ಭಾರತದ ನಾಲ್ಕನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಸ್ಪಿನ್ನರ್ ಯಜುವೇಂದ್ರ ಚಾಹಲ್ 96 ವಿಕೆಟ್‌ ಗಳೊಂದಿಗೆ ಭಾರತದ ಪ್ರಮುಖ ವಿಕೆಟ್ ಟೇಕರ್ ಆಗಿದ್ದಾರೆ.

ಟಾಪ್ ನ್ಯೂಸ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ

BY Vijayendra’s contribution is to talk lightly about those who worked for the party says KS Eshwarappa

Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Bihar ಆತಿಥ್ಯದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ

12

Ben Stokes: ಇಂದಿನಿಂದ ಮುಲ್ತಾನ್‌ ಟೆಸ್ಟ್‌: ಗಾಯಾಳು ಸ್ಟೋಕ್ಸ್‌ ಹೊರಕ್ಕೆ

1-coco

China Open; ಕೊಕೊ ಗಾಫ್ ಗೆ ಚೀನ ಕಿರೀಟ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

7(3)

Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

6(1)

Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.